ಚಿಮ್ಮಡದಲ್ಲಿಂದು ಸಂಸ್ಕ ೃತಿ ಸಂಗಮೋತ್ಸವ
Cultural Confluence Festival in Chimmada
ರಬಕವಿ-ಬನಹಟ್ಟಿ 01: ಸಿದ್ದು ಸವದಿ ಶಿಕ್ಷಣ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಶ್ರೀ ಪ್ರಭುಲಿಂಗೇಶ್ವರ ಇಂಟರ್ ನ್ಯಾಶನಲ್ ಶಾಲೆ ಚಿಮ್ಮಡ ಇದರ ವಾರ್ಷಿಕ ಸಮ್ಮೇಳನ ಸಂಸ್ಕೃತಿ ಸಂಗಮೋತ್ಸವ ಇಂದು ಚಿಮ್ಮಡದ ಶಾಲಾ ಆವರಣದಲ್ಲಿ ಜರುಗಲಿದೆ. ಶೇಗುಣಸಿ ವಿರಕ್ತಮಠದ ಡಾ. ಮಹಾಂತ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಲಿದ್ದು, ಚಿಮ್ಮಡ ವಿರಕ್ತಮಠದ ಪ್ರಭು ಮಹಾಸ್ವಾಮಿಗಳು, ಜನಾರ್ಧನ ಮಹಾರಾಜರು ಸಾನಿಧ್ಯ ವಹಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಸಿದ್ದು ಸವದಿ, ಮುಖ್ಯ ಅತಿಥಿಗಳಾಗಿ ವಿಜಯಪುರ ನಗರ ಶಾಸಕ ಬಸವರಾಜ ಪಾಟೀಲ ಯತ್ನಾಳ, ಚಿದಾನಂದ ಸವದಿ ಆಗಮಿಸಲಿದ್ದು, ಬಾಬಾಗೌಡ ಪಾಟೀಲ, ಬಾಲಚಂದ್ರ ನಂದೇಪ್ಪನವರ, ಉಮೇಶ ಮಲ್ಹೋತ್ರಾ, ಡಾಽಽ ಸತೀಶ ಮಾಳಿ, ಡಿಡಿಪಿಆಯ್ ಎ.ಸಿ. ಮನ್ನಿಕೇರಿ, ಶಿಕ್ಷಣಾಧಿಕಾರಿ ಎ.ಕೆ. ಬಸನ್ನವರ, ರಮೇಶ ಅವಟಿ, ದಾಕ್ಷಾಯಣಿ ಮಂಡಿ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಸಂಸ್ಥೆಯ ಮುಖ್ಯಸ್ಥ ವಿದ್ಯಾಧರ ಸವದಿ ತಿಳಿಸಿದ್ದಾರೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 