ಸಾಂಸ್ಕೃತಿಕ ಕಾರ್ಯಕ್ರಮಗಳು
ಗದಗ: ಸುವರ್ಣ ಕನರ್ಾಟಕ ಸಂದರ್ಭದಲ್ಲಿ ವಾತರ್ಾ ಇಲಾಖೆ ರೂಪಿಸಿದ್ದ ರಾಷ್ಟ್ರಕವಿ ಕುವೆಂಪು ಅವರ ಬಾರಿಸು ಕನ್ನಡ ಡಿಂಡಮವ ಹಾಡು ರಾಜ್ಯೋತ್ಸವದ ಅಂಗವಾಗಿ ಕೆ.ಎಚ್. ಪಾಟೀಲ ಕ್ರೀಡಾಂಗಣದಲ್ಲಿ ಜರುಗಿದ ಶಾಲಾ ಮಕ್ಕಳ ಸಾಂಸ್ಕೃತಿ ಕಾರ್ಯಕ್ರಮಗಳಲ್ಲಿ ಪದೇ ಪದೇ ಅನುಕರಣಿಸದ್ದು ವಿಶೇಷವಾಗಿತ್ತು. ಲಯನ್ಸ ಪ್ರೌಢಶಾಲಾ ಮಕ್ಕಳು ವೀರಯೋಧ ಹನುಮಂತ ಕೊಪ್ಪದ ಅವರ ಜೀವನವನ್ನು ನೃತ್ಯ ಗೀತೆಯೊಂದಿಗೆ ರೂಪಿಸಿದರು. ಕೆಎಲ್ಇ ಪ್ರೌಢ ಶಾಲೆ ಮಕ್ಕಳು ಸ್ವಚ್ಛ ಭಾರತ ಅಭಿಯಾನ ಕುರಿತ ಕಿರು ನಾಟಕವನ್ನು ಗ್ರಾಮ ಭಾಷೆಯಲ್ಲಿ ಹಾಗೂ ಕೆಚ್.ಪಾಟೀಲ ಪ್ರೌಢ ಶಾಲೆ, ವಿದ್ಯದಾನ ಸಮಿತಿ ಬಾಲಕಿಯರ ಶಾಲಾ ಮಕ್ಕಳು ನಾಡುನುಡಿ ಶ್ರೀಮಂತಿಕೆಯನ್ನು ನೃತ್ಯಗೀತೆಗಳಲ್ಲಿ ಪ್ರದಶರ್ಿಸಿದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 