ರಾಜ್ಯೋತ್ಸವ ನಿಮಿತ್ತ ಸಾಂಸ್ಕೃತಿಕ ಕಾರ್ಯಕ್ರಮಗಳು
ಗದಗ 02: ನಗರದ ತೋಂಟದಾರ್ಯ ಕಲ್ಯಾಣ ಮಂಟಪದಲ್ಲಿ ನಿನ್ನೆ ( ದಿ.1 ರಂದು) ರಾಜ್ಯೋತ್ಸವ ನಿಮಿತ್ತ ಸಾಂಸ್ಕೃತಿಕ ಕಾರ್ಯಕ್ರಮವನ್ನು ಗದಗ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ನಗರಸಭಾ ಅಧ್ಯಕ್ಷ ಸುರೇಶ ಕಟ್ಟಿಮನಿ, ಗದಗ ತಹಶೀಲ್ದಾರರಾದ ಶ್ರೀನಿವಾಸ ಕುಲಕಣರ್ಿ , ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎ. ರಡ್ಡೇರ, ವಿವಿಧ ಇಲಾಖೆಯ ಅಧಿಕಾರಿಗಳು, ಶಾಲಾ ವಿದ್ಯಾಥರ್ಿ ವಿದ್ಯಾಥರ್ಿನಿಯರು ಶಿಕ್ಷಕರು ಹಾಜರಿದ್ದರು.
ಮೊರಾಜರ್ಿ ಪ್ರೌಢ ಶಾಲೆ, ಮಾಡಲ್ ಪ್ರೌಢ ಶಾಲೆ, ಬಾಸೆಲ್ ಮಿಶನ್ ಪ್ರೌಢಶಾಲೆ, ಪ್ರಕಲ್ಪ ಪ್ರೌಢ ಶಾಲೆ, ಎಚ್.ಪಿ.ಕೆ.ಬಿ.ಎಸ್. ನಂ. 12 , ಎಸ್.ಎಮ್.ಕೆ. ಗದಗ, ಕ್ಯಾಂಬ್ರೀಜ್ ಪ್ರೌಢ ಶಾಲೆ, ಪಾಶ್ರ್ವನಾಥ ಪ್ರೌಢಶಾಲೆ, ಸ.ಪ್ರೌ.ಶಾ. ರಾ. ನಗರ, ಜೆ.ಪಿ. ಪ್ರೌಢಶಾಲೆ ವಿದ್ಯಾಥರ್ಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ನಂತರ ಕು. ಜಾವೇದ ಅಲಿ ಮತ್ತು ತಂಡದವರಿಂದ ಲಂಬಾಣಿ ಮತ್ತು ಕಾಡು ಜಾನಪದ ನೃತ್ಯ ಪ್ರದರ್ಶನ ಜರುಗಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 