ರಾಜ್ಯೋತ್ಸವ ನಿಮಿತ್ತ ಸಾಂಸ್ಕೃತಿಕ ಕಾರ್ಯಕ್ರಮಗಳು
ಗದಗ 02: ನಗರದ ತೋಂಟದಾರ್ಯ ಕಲ್ಯಾಣ ಮಂಟಪದಲ್ಲಿ ನಿನ್ನೆ ( ದಿ.1 ರಂದು) ರಾಜ್ಯೋತ್ಸವ ನಿಮಿತ್ತ ಸಾಂಸ್ಕೃತಿಕ ಕಾರ್ಯಕ್ರಮವನ್ನು ಗದಗ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ನಗರಸಭಾ ಅಧ್ಯಕ್ಷ ಸುರೇಶ ಕಟ್ಟಿಮನಿ, ಗದಗ ತಹಶೀಲ್ದಾರರಾದ ಶ್ರೀನಿವಾಸ ಕುಲಕಣರ್ಿ , ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎ. ರಡ್ಡೇರ, ವಿವಿಧ ಇಲಾಖೆಯ ಅಧಿಕಾರಿಗಳು, ಶಾಲಾ ವಿದ್ಯಾಥರ್ಿ ವಿದ್ಯಾಥರ್ಿನಿಯರು ಶಿಕ್ಷಕರು ಹಾಜರಿದ್ದರು.
ಮೊರಾಜರ್ಿ ಪ್ರೌಢ ಶಾಲೆ, ಮಾಡಲ್ ಪ್ರೌಢ ಶಾಲೆ, ಬಾಸೆಲ್ ಮಿಶನ್ ಪ್ರೌಢಶಾಲೆ, ಪ್ರಕಲ್ಪ ಪ್ರೌಢ ಶಾಲೆ, ಎಚ್.ಪಿ.ಕೆ.ಬಿ.ಎಸ್. ನಂ. 12 , ಎಸ್.ಎಮ್.ಕೆ. ಗದಗ, ಕ್ಯಾಂಬ್ರೀಜ್ ಪ್ರೌಢ ಶಾಲೆ, ಪಾಶ್ರ್ವನಾಥ ಪ್ರೌಢಶಾಲೆ, ಸ.ಪ್ರೌ.ಶಾ. ರಾ. ನಗರ, ಜೆ.ಪಿ. ಪ್ರೌಢಶಾಲೆ ವಿದ್ಯಾಥರ್ಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ನಂತರ ಕು. ಜಾವೇದ ಅಲಿ ಮತ್ತು ತಂಡದವರಿಂದ ಲಂಬಾಣಿ ಮತ್ತು ಕಾಡು ಜಾನಪದ ನೃತ್ಯ ಪ್ರದರ್ಶನ ಜರುಗಿತು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 