ರಾಜ್ಯೋತ್ಸವ ನಿಮಿತ್ತ ಸಾಂಸ್ಕೃತಿಕ ಕಾರ್ಯಕ್ರಮಗಳು
ಗದಗ 02: ನಗರದ ತೋಂಟದಾರ್ಯ ಕಲ್ಯಾಣ ಮಂಟಪದಲ್ಲಿ ನಿನ್ನೆ ( ದಿ.1 ರಂದು) ರಾಜ್ಯೋತ್ಸವ ನಿಮಿತ್ತ ಸಾಂಸ್ಕೃತಿಕ ಕಾರ್ಯಕ್ರಮವನ್ನು ಗದಗ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ನಗರಸಭಾ ಅಧ್ಯಕ್ಷ ಸುರೇಶ ಕಟ್ಟಿಮನಿ, ಗದಗ ತಹಶೀಲ್ದಾರರಾದ ಶ್ರೀನಿವಾಸ ಕುಲಕಣರ್ಿ , ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎ. ರಡ್ಡೇರ, ವಿವಿಧ ಇಲಾಖೆಯ ಅಧಿಕಾರಿಗಳು, ಶಾಲಾ ವಿದ್ಯಾಥರ್ಿ ವಿದ್ಯಾಥರ್ಿನಿಯರು ಶಿಕ್ಷಕರು ಹಾಜರಿದ್ದರು.
ಮೊರಾಜರ್ಿ ಪ್ರೌಢ ಶಾಲೆ, ಮಾಡಲ್ ಪ್ರೌಢ ಶಾಲೆ, ಬಾಸೆಲ್ ಮಿಶನ್ ಪ್ರೌಢಶಾಲೆ, ಪ್ರಕಲ್ಪ ಪ್ರೌಢ ಶಾಲೆ, ಎಚ್.ಪಿ.ಕೆ.ಬಿ.ಎಸ್. ನಂ. 12 , ಎಸ್.ಎಮ್.ಕೆ. ಗದಗ, ಕ್ಯಾಂಬ್ರೀಜ್ ಪ್ರೌಢ ಶಾಲೆ, ಪಾಶ್ರ್ವನಾಥ ಪ್ರೌಢಶಾಲೆ, ಸ.ಪ್ರೌ.ಶಾ. ರಾ. ನಗರ, ಜೆ.ಪಿ. ಪ್ರೌಢಶಾಲೆ ವಿದ್ಯಾಥರ್ಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ನಂತರ ಕು. ಜಾವೇದ ಅಲಿ ಮತ್ತು ತಂಡದವರಿಂದ ಲಂಬಾಣಿ ಮತ್ತು ಕಾಡು ಜಾನಪದ ನೃತ್ಯ ಪ್ರದರ್ಶನ ಜರುಗಿತು.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 