ಬೈಲಹೊಂಗಲದಿಂದ ಅಯ್ಯಪ್ಪಸ್ವಾಮಿ ದೇವಸ್ಥಾನದವರೆಗೆ ಸೈಕಲ್ ಯಾತ್ರೆ
ಲೋಕದರ್ಶನ ವರದಿ
ಬೈಲಹೊಂಗಲ,16:- ಬೈಲಹೊಂಗಲದಿಂದ ಶಬರಿ ಮಲೆಯ ಅಯ್ಯಪ್ಪಸ್ವಾಮಿ ದೇವಸ್ಥಾನದವರೆಗೆ ಸೈಕಲ್ ಯಾತ್ರೆ ಕೈಕೊಂಡಿರುವ ನಾಗರಾಜ ಆಗಾಸಿ ಅವರನ್ನು ಪಟ್ಟಣದ ಸಮಗಾರ ಹರಳಯ್ಯಾ ಸಮಾಜ ಬಾಂಧವರು ಸತ್ಕರಿಸಿ, ಬೀಳ್ಕೋಟ್ಟರು.
ಇದೇ ವೇಳೆ ನಾಗರಾಜ ಆಗಾಸಿಯವರು ಇರು ಮುಡಿ ಕಟ್ಟಿ, ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಶೇಖರ ಕಟ್ಟಿಮನಿ, ಸಂತೋಷ ದೊಡಮನಿ, ಅಜರ್ುನ ರಾಯಭಾಗ, ರಾಜೇಶ ತೋರಗಲ್ಲ, ಪರಶುರಾಮ ರಾಯಭಾಗ, ಬಸವರಾಜ ಕಿತ್ತೂರ, ತಿಪ್ಪಣ್ಣ ಸವದತ್ತಿ, ಮೋಹನ ಮುರಗೋಡ, ಪರಶುರಾಮ ಬನ್ನಿಗಿಡದ, ಕೃಷ್ಣ ಕಟ್ಟಿಮನಿ ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 