ಬೈಲಹೊಂಗಲದಿಂದ ಅಯ್ಯಪ್ಪಸ್ವಾಮಿ ದೇವಸ್ಥಾನದವರೆಗೆ ಸೈಕಲ್ ಯಾತ್ರೆ
ಲೋಕದರ್ಶನ ವರದಿ
ಬೈಲಹೊಂಗಲ,16:- ಬೈಲಹೊಂಗಲದಿಂದ ಶಬರಿ ಮಲೆಯ ಅಯ್ಯಪ್ಪಸ್ವಾಮಿ ದೇವಸ್ಥಾನದವರೆಗೆ ಸೈಕಲ್ ಯಾತ್ರೆ ಕೈಕೊಂಡಿರುವ ನಾಗರಾಜ ಆಗಾಸಿ ಅವರನ್ನು ಪಟ್ಟಣದ ಸಮಗಾರ ಹರಳಯ್ಯಾ ಸಮಾಜ ಬಾಂಧವರು ಸತ್ಕರಿಸಿ, ಬೀಳ್ಕೋಟ್ಟರು.
ಇದೇ ವೇಳೆ ನಾಗರಾಜ ಆಗಾಸಿಯವರು ಇರು ಮುಡಿ ಕಟ್ಟಿ, ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಶೇಖರ ಕಟ್ಟಿಮನಿ, ಸಂತೋಷ ದೊಡಮನಿ, ಅಜರ್ುನ ರಾಯಭಾಗ, ರಾಜೇಶ ತೋರಗಲ್ಲ, ಪರಶುರಾಮ ರಾಯಭಾಗ, ಬಸವರಾಜ ಕಿತ್ತೂರ, ತಿಪ್ಪಣ್ಣ ಸವದತ್ತಿ, ಮೋಹನ ಮುರಗೋಡ, ಪರಶುರಾಮ ಬನ್ನಿಗಿಡದ, ಕೃಷ್ಣ ಕಟ್ಟಿಮನಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 