ಸಿಲಿಂಡರ್ ಸ್ಫೋಟ: ಅರುಣ ಕಾರಜೋಳ 1ಲಕ್ಷ ಪರಿಹಾರ,
Cylinder blast: Arun Karajola 1 lakh compensation
ಸಿಲಿಂಡರ್ ಸ್ಫೋಟ: ಅರುಣ ಕಾರಜೋಳ 1ಲಕ್ಷ ಪರಿಹಾರ
ರನ್ನ ಬೆಳಗಲಿ 26: ಪಟ್ಟಣದ ರೇಖಾ ಯಲ್ಲಪ್ಪ ಕಂಠಿಯವರ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಸಂಪೂರ್ಣ ಮನೆ ಸುಟ್ಟ ಕಾರಣ ಮುಧೋಳ ಬಿಜೆಪಿ ಮಂಡಲ ವತಿಯಿಂದ ಒಂದು ಲಕ್ಷ ಪರಿಹಾರವನ್ನು ಅರುಣ ಕಾರಜೋಳ ಅವರು ನೀಡಿದರು.
ಈ ಸಂದರ್ಭದಲ್ಲಿ ಪಕ್ಷದ ಗ್ರಾಮೀಣ ಅಧ್ಯಕ್ಷರಾದ ಸಂಗನಗೌಡ ಕಾತರಕಿ, ಕೆ ಎಂ ಎಫ್ ನಿರ್ದೇಶಕರಾದ ರಾಜುಗೌಡ ಪಾಟೀಲ, ಪಕ್ಷದ ಮುಖಂಡರಾದ ಧರೆಪ್ಪ ಸಾಂಗಲಿಕರ, ಅಶೋಕ್ ಸಿದ್ದಾಪುರ, ರಾಜು ಯಡಹಳ್ಳಿ, ಪಂಡಿತ ಪೂಜೇರಿ, ಸಿದ್ದು ಪಾಟೀಲ, ಪ್ರವೀಣ್ ಬರಮನಿ, ಮಹಾಲಿಂಗ ಗುಂಜಿಗಾಂವಿ ಹಾಗೂ ಪಕ್ಷದ ಮುಖಂಡರು ಹಾಜರಿದ್ದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 