ಡಿ ವೀರೇಶ ಅವರಿಗೆ ಪಿಎಚ್.ಡಿ ಪದವಿ ಪ್ರಧಾನ
D Veeresh has a Ph.D
ಡಿ ವೀರೇಶ ಅವರಿಗೆ ಪಿಎಚ್.ಡಿ ಪದವಿ ಪ್ರಧಾನ
ಮುಳಗುಂದ 22: ಪಟ್ಟಣದ ಮಲ್ಲೇಶಪ್ಪ ಬಳ್ಳಾರಿ ಮತ್ತು ಸುಲೋಚನ ಬಳ್ಳಾರಿಯವರ ಮಗನಾದ ಡಿ ವೀರೇಶ ಅವರಿಗೆ ಕನ್ನಡ ವಿಶ್ವವಿದ್ಯಾಲಯದ ಶಾಸನಶಾಸ್ತ್ರ ವಿಭಾಗವು ಪಿಎಚ್.ಡಿ ಪದವಿಯನ್ನು ನೀಡಿದೆ. ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಡಾ. ಅಮರೇಶ ಯಾತಗಲ್ ಅವರ ಮಾರ್ಗದರ್ಶನದಲ್ಲಿ ’ವಿಜಯನಗರ ಜಿಲ್ಲೆಯ ಸ್ಮಾರಕ ಶಿಲ್ಪಗಳು’ ವಿಷಯದ ಕುರಿತು ಅವರು ಮಂಡಿಸಿದ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪ್ರಧಾನ ಮಾಡಲಾಗಿದೆ.
ಡಾ. ಡಿ. ವೀರೇಶ ಅವರಿಗೆ ಪಟ್ಟಣದ ವೀರಶೈವ ಲಿಂಗಾಯತ ಸಮಾಜದ ಹಿರಿಯರು, ಕುಟುಂಭವರ್ಗ, ಸ್ನೇಹಬಳಗ ಶುಭಹಾರೈಸಿದೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 