ಮುಂಡಗೋಡುಗೆ ದಲೈಲಾಮಾ ಆಗಮನ
Dalai Lama arrives in Mundagodu
ಹುಬ್ಬಳ್ಳಿ: ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲೈ ಲಾಮಾ ಅವರು ಶುಕ್ರವಾರ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದು ಮುಂಡಗೋಡು ಟಿಬೆಟಿಯನ್ ಶಿಬಿರದಲ್ಲಿ 45 ದಿನಗಳ ವಾಸ್ತವ್ಯ ಹೂಡಲಿದ್ದಾರೆ.
ರಾಜ್ಯ ಸರ್ಕಾರದ ಪರವಾಗಿ ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ದಲೈಲಾಮಾ ಅವರನ್ನು ಬರಮಾಡಿಕೊಂಡರು. ದಲೈ ಲಾಮಾ ಅವರು ಬಿಗಿ ಪೊಲೀಸ್ ಭದ್ರತೆಯಲ್ಲಿ ಕಾರಿನಲ್ಲಿ ಮುಂಡಗೋಡ ಶಿಬಿರಕ್ಕೆ ತೆರಳಿದರು.
ಕೇಂದ್ರ ಗೃಹ ಸಚಿವಾಲಯ ವಿದೇಶಿ ಪ್ರಜೆಗಳಿಗೆ PAP
ಪರವಾನಗಿ ಅಥವಾ ಸಂರಕ್ಷಿತ ಪ್ರದೇಶ ಪರವಾನಗಿಯನ್ನು ಕೋರಿದೆ. ಭಾರತೀಯ ಸಂದರ್ಶಕರನ್ನು ಹೊರತುಪಡಿಸಿ ಯಾರಾದರೂ ಮುಂದಿನ 45 ದಿನಗಳವರೆಗೆ ಮುಂಡಗೋಡದಲ್ಲಿರುವ ಶಿಬಿರಕ್ಕೆ ಭೇಟಿ ನೀಡಲು ಪೂರ್ವಾನುಮತಿ ಪಡೆಯಬೇಕು. ನೇಪಾಳ ಮತ್ತು ಭೂತಾನ್ ನಾಗರಿಕರಿಗೆ ಇದರಿಂದ ವಿನಾಯಿತಿ ನೀಡಲಾಗಿದೆ. ಅವರು ಸರ್ಕಾರ ನೀಡುವ ಗುರುತಿನ ಚೀಟಿಗಳನ್ನು ಕೊಂಡೊಯ್ಯಬಹುದಾಗಿದೆ.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 