ಅಥಣಿಯಲ್ಲಿ ನಡೆಯುತ್ತಿರುವ ಇಸ್ತಮಾ ಭಕ್ತರಿಗೆ ದಲಿತ ಕ್ರಾಂತಿಯ ಸೇನೆ
Dalit revolutionary army for Isthma devotees in Athani
ಅಥಣಿಯಲ್ಲಿ ನಡೆಯುತ್ತಿರುವ ಇಸ್ತಮಾ ಭಕ್ತರಿಗೆ ದಲಿತ ಕ್ರಾಂತಿಯ ಸೇನೆ
ಸಂಬರಗಿ 15 :ಅಥಣಿಯಲ್ಲಿ ನಡೆಯುತ್ತಿರುವ ಇಸ್ತಮಾ ಭಕ್ತರಿಗೆ ದಲಿತ ಕ್ರಾಂತಿಯ ಸೇನೆಯ ತಾಲೂಕಾ ಅಧ್ಯಕ್ಷ ಗೌತಮ ಪರಾಂಜಪೆ ಹಾಗೂ ಇನ್ನೀತರ ಕಾರ್ಯಕರ್ತರು ಸೇರಿ ಸಾವಿರಾರು ಭಕ್ತರಿಗೆ ಬಾಳೆಹಣ್ಣು, ಶರಬತ್ವನ್ನು ನೀಡಲಾಯಿತು. ಈ ವೇಳೆ ವಿನಾಯಕ ಕಾಂಬಳೆ, ನಿಶಾಕ ಮಡ್ಡಿ, ಸುರಜ ಚಲವಾದಿ, ರಾಕೇಶ ಪಟ್ಟಣ, ಸುಧಾಕರ ಬೆಳ್ಳಂಕಿ, ಶಿವರಾಜ ಜಿರಗಾಳ, ಶಿವಾಜಿ ಕಾಂಬಳೆ, ಅಮರ ಚಿಂಚಲಿ ಇನ್ನೀತರು ಉಪಸ್ಥಿತ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 