ದಾನಮ್ಮದೇವಿ ಸಭಾಮಂಟಪ ಭೂಮಿ ಪೂಜೆ
Danammadevi Sabhamantapa Bhoomi Puja
ದಾನಮ್ಮದೇವಿ ಸಭಾಮಂಟಪ ಭೂಮಿ ಪೂಜೆ
ಇಂಡಿ 27: ಭಕ್ತಿಯಿಂದ ಪ್ರಾರ್ಥನೆ ಮಾಡಿದವರಿಗೆ ವರದ ಹಸ್ತವನ್ನು ನೀಡುವ ವರದಾನೇಶ್ವರಿಯೆಂದೇ ಪ್ರಖ್ಯಾತಳಾದ ದಾನಮದೇವಿಯ ಹೆಸರಿನಲ್ಲಿ ಸಭಾಭವನ ನಿರ್ಮಿಸುವ ಮೂಲಕ ಆಧ್ಯಾತ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ಕೆ ಸಭಾಭವನ ಅಣಿಯಾಗಲಿಯೆಂದು ಶಿರಶ್ಯಾಡದ ಅಭಿನವ ಮುರುಘೇಂದ್ರ ಶ್ರೀಗಳು ಹೇಳಿದರು. ನಗರದ ದಾನಮ್ಮದೇವಿ ದೇವಸ್ಥಾನದ ಪಕ್ಕದಲ್ಲಿ ವರದಾನೇಶ್ವರಿ ದಾನಮ್ಮದೇವಿ ಸಭಾಮಂಟಪದ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ದೇವಸ್ಥಾನ ಕಮಿಟಿ ಅಧ್ಯಕ್ಷ ಉದ್ದಿಮೆದಾರ ಅನಿಲ ಪ್ರಸಾದ ಏಳಗಿ, ಸಿದ್ಧ ಸಿರಿ ಬ್ಯಾಂಕಿನ ನಿರ್ದೇಶಕ ಜಗದೀಶ ಕ್ಷತ್ರಿ, ರಮೇಶ ಗುತ್ತೆದಾರ, ಬಿಜೆಪಿ ಮುಖಂಡ ಕಾಸುಗೌಡ ಬಿರಾದಾರ, ಅರವಿಂದ್ ಹಂಜಗಿ, ಮಲ್ಲಿಕಾರ್ಜುನ ಬುರಕುಲೆ, ಪ್ರಭು ದೇಸಾಯಿ, ದಾನಮ್ಮ ದೇವಿ ದೇವಸ್ಥಾನದ ಸದಸ್ಯರು ಹಾಗೂ ಭಕ್ತರು ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 