ನಿಧನ ವಾರ್ತೆ
Death notice
ನಿಧನ ವಾರ್ತೆ
ದಾರವಾಡ 21: ವಾಹಿನಿಯ ಮುಖ್ಯ ಕಾರ್ಯ ನಿರ್ವಾಹಕ ನಿರ್ಮಾಪಕ ಡಾ. ವಿಲಾಸ ವಸಂತರಾವ್ ನಾಂದೋಡಕರ ಅವರ ತಂದೆ ವಸಂತರಾವ್ ನಾಂದೋಡಕರ (76) ಮಂಗಳವಾರ ಬೆಳಗಿನ ಜಾವ ಅನಾರೋಗ್ಯದ ಕಾರಣ ನಿಧನರಾದರು. ಧಾರವಾಡದ ಸಂಪಿಗೆ ನಗರ ಹತ್ತಿರ ಇರುವ ಸಿದ್ಧಗಂಗಾ ನಗರದ ನಿವಾಸಿ. ವಸಂತರಾವ್ ನಾಂದೋಡಕರ ಅವರು ಪೊಲೀಸ್ ಮುಖ್ಯ ಪೇದೆಯಾಗಿ ನಿವೃತ್ತರಾಗಿದ್ದರು. ಮೃತರಿಗೆ ಮೂವರು ಗಂಡು ಮಕ್ಕಳು, ಪತ್ನಿ ಸೇರಿದಂತೆ ಅಪಾರ ಪ್ರಮಾಣದ ಬಂಧು, ಮಿತ್ರರು ಇದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 