ನಿಧನ ವಾರ್ತೆ
Death notice
ನಿಧನ ವಾರ್ತೆ
ದಾರವಾಡ 21: ವಾಹಿನಿಯ ಮುಖ್ಯ ಕಾರ್ಯ ನಿರ್ವಾಹಕ ನಿರ್ಮಾಪಕ ಡಾ. ವಿಲಾಸ ವಸಂತರಾವ್ ನಾಂದೋಡಕರ ಅವರ ತಂದೆ ವಸಂತರಾವ್ ನಾಂದೋಡಕರ (76) ಮಂಗಳವಾರ ಬೆಳಗಿನ ಜಾವ ಅನಾರೋಗ್ಯದ ಕಾರಣ ನಿಧನರಾದರು. ಧಾರವಾಡದ ಸಂಪಿಗೆ ನಗರ ಹತ್ತಿರ ಇರುವ ಸಿದ್ಧಗಂಗಾ ನಗರದ ನಿವಾಸಿ. ವಸಂತರಾವ್ ನಾಂದೋಡಕರ ಅವರು ಪೊಲೀಸ್ ಮುಖ್ಯ ಪೇದೆಯಾಗಿ ನಿವೃತ್ತರಾಗಿದ್ದರು. ಮೃತರಿಗೆ ಮೂವರು ಗಂಡು ಮಕ್ಕಳು, ಪತ್ನಿ ಸೇರಿದಂತೆ ಅಪಾರ ಪ್ರಮಾಣದ ಬಂಧು, ಮಿತ್ರರು ಇದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 