ನಿಧನ ವಾರ್ತೆ
Death notice
ನಿಧನ ವಾರ್ತೆ
ದಾರವಾಡ 21: ವಾಹಿನಿಯ ಮುಖ್ಯ ಕಾರ್ಯ ನಿರ್ವಾಹಕ ನಿರ್ಮಾಪಕ ಡಾ. ವಿಲಾಸ ವಸಂತರಾವ್ ನಾಂದೋಡಕರ ಅವರ ತಂದೆ ವಸಂತರಾವ್ ನಾಂದೋಡಕರ (76) ಮಂಗಳವಾರ ಬೆಳಗಿನ ಜಾವ ಅನಾರೋಗ್ಯದ ಕಾರಣ ನಿಧನರಾದರು. ಧಾರವಾಡದ ಸಂಪಿಗೆ ನಗರ ಹತ್ತಿರ ಇರುವ ಸಿದ್ಧಗಂಗಾ ನಗರದ ನಿವಾಸಿ. ವಸಂತರಾವ್ ನಾಂದೋಡಕರ ಅವರು ಪೊಲೀಸ್ ಮುಖ್ಯ ಪೇದೆಯಾಗಿ ನಿವೃತ್ತರಾಗಿದ್ದರು. ಮೃತರಿಗೆ ಮೂವರು ಗಂಡು ಮಕ್ಕಳು, ಪತ್ನಿ ಸೇರಿದಂತೆ ಅಪಾರ ಪ್ರಮಾಣದ ಬಂಧು, ಮಿತ್ರರು ಇದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 