ನಿಧನ ವಾರ್ತೆ
Death notice
ನಿಧನ ವಾರ್ತೆ
ದಾರವಾಡ 21: ವಾಹಿನಿಯ ಮುಖ್ಯ ಕಾರ್ಯ ನಿರ್ವಾಹಕ ನಿರ್ಮಾಪಕ ಡಾ. ವಿಲಾಸ ವಸಂತರಾವ್ ನಾಂದೋಡಕರ ಅವರ ತಂದೆ ವಸಂತರಾವ್ ನಾಂದೋಡಕರ (76) ಮಂಗಳವಾರ ಬೆಳಗಿನ ಜಾವ ಅನಾರೋಗ್ಯದ ಕಾರಣ ನಿಧನರಾದರು. ಧಾರವಾಡದ ಸಂಪಿಗೆ ನಗರ ಹತ್ತಿರ ಇರುವ ಸಿದ್ಧಗಂಗಾ ನಗರದ ನಿವಾಸಿ. ವಸಂತರಾವ್ ನಾಂದೋಡಕರ ಅವರು ಪೊಲೀಸ್ ಮುಖ್ಯ ಪೇದೆಯಾಗಿ ನಿವೃತ್ತರಾಗಿದ್ದರು. ಮೃತರಿಗೆ ಮೂವರು ಗಂಡು ಮಕ್ಕಳು, ಪತ್ನಿ ಸೇರಿದಂತೆ ಅಪಾರ ಪ್ರಮಾಣದ ಬಂಧು, ಮಿತ್ರರು ಇದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 