'ಸೋಲನ್ನು ಗೆಲುವನ್ನಾಗಿ ಪರಿವತರ್ಿಸುವ ಕಲೆ ಕ್ರೀಡೆಗಿದೆ'
ಲೋಕದರ್ಶನ ವರದಿ
ಬೆಳಗಾವಿ 18: "ಶಿಕ್ಷಣದ ಜತೆಗೆ ಕ್ರೀಡೆಗಳ ಇಚ್ಚಾಶಕ್ತಿಯನ್ನು ಬೆಳೆಸಿಕೊಳ್ಳಿ. ಆಟದ ಮೈದಾನವನ್ನು ದೇವಾಲಯವನ್ನಾಗಿ, ಆಡುವುದನ್ನು ಪೂಜೆಯಾಗಿ ರೂಢಿಸಿಕೊಂಡರೆ ಉತ್ತಮ ಕ್ರೀಡಾಪಟುವಾಗಲು ಸಾಧ್ಯ. ಆಟಗಳಿಂದ ಸಕಾರಾತ್ಮಕ ಭಾವನೆ ಬೆಳೆಯುತ್ತದೆ. ಸೋಲನ್ನು ಸ್ವೀಕರಿಸುವ ಸೋಲನ್ನು ಗೆಲುವನ್ನಾಗಿ ಪರಿವತರ್ಿಸುವ ಮನೋಭಾವವನ್ನು ಕ್ರೀಡೆಗಳು ಬೆಳೆಸುತ್ತವೆ." ಎಂದು ಕ್ರೀಡಾಪಟು ಸತ್ಯನಾರಾಯಣ ವೇಣರ್ೇಕರ ಅವರು ನುಡಿದರು. ಅವರು ಇಲ್ಲಿಯ ಡಿ.ವಾಯ್.ಚೌಗುಲೆ ಭರತೇಶ ಪ್ರೌಡಶಾಲೆ ಹಾಗೂ ಎಸ್.ಪಿ.ಎಚ್. ಭರತೇಶ ಕನ್ನಡ ಮಾಧ್ಯಮ ಶಾಲೆಯ ವಾಷರ್ಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
ಭರತೇಶ ಶಿಕ್ಷಣ ಸಂಸ್ಥೆಯ ಕಾರ್ಯದಶರ್ಿ ರಾಜೀವ ದೊಡ್ಡಣ್ಣವರ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಸಲಹಾ ಸಮಿತಿ ಅಧ್ಯಕ್ಷ ಆರ್.ಪಿ. ರಾಮಗೊಂಡ, ಮುಖ್ಯಾಧ್ಯಾಪಕಿ ಜ್ಯೋತಿ ಮಿರಜಕರ, ಎಂ.ಬಿ. ಚೌಗುಲೆ, ಎಂ.ಬಿ. ಬಖೇಡಿ ಉಪಸ್ಥಿತರಿದ್ದರು. ಎ.ಎ.ಸನದಿ ಸ್ವಾಗತಿಸಿದರು. ಕಾಂಚನಾ ಬೋಗಾರ ನಿರೂಪಿಸಿದರು. ಮಹೇಶ ಹವಾಲದಾರ ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 