'ಸೋಲನ್ನು ಗೆಲುವನ್ನಾಗಿ ಪರಿವತರ್ಿಸುವ ಕಲೆ ಕ್ರೀಡೆಗಿದೆ'
ಲೋಕದರ್ಶನ ವರದಿ
ಬೆಳಗಾವಿ 18: "ಶಿಕ್ಷಣದ ಜತೆಗೆ ಕ್ರೀಡೆಗಳ ಇಚ್ಚಾಶಕ್ತಿಯನ್ನು ಬೆಳೆಸಿಕೊಳ್ಳಿ. ಆಟದ ಮೈದಾನವನ್ನು ದೇವಾಲಯವನ್ನಾಗಿ, ಆಡುವುದನ್ನು ಪೂಜೆಯಾಗಿ ರೂಢಿಸಿಕೊಂಡರೆ ಉತ್ತಮ ಕ್ರೀಡಾಪಟುವಾಗಲು ಸಾಧ್ಯ. ಆಟಗಳಿಂದ ಸಕಾರಾತ್ಮಕ ಭಾವನೆ ಬೆಳೆಯುತ್ತದೆ. ಸೋಲನ್ನು ಸ್ವೀಕರಿಸುವ ಸೋಲನ್ನು ಗೆಲುವನ್ನಾಗಿ ಪರಿವತರ್ಿಸುವ ಮನೋಭಾವವನ್ನು ಕ್ರೀಡೆಗಳು ಬೆಳೆಸುತ್ತವೆ." ಎಂದು ಕ್ರೀಡಾಪಟು ಸತ್ಯನಾರಾಯಣ ವೇಣರ್ೇಕರ ಅವರು ನುಡಿದರು. ಅವರು ಇಲ್ಲಿಯ ಡಿ.ವಾಯ್.ಚೌಗುಲೆ ಭರತೇಶ ಪ್ರೌಡಶಾಲೆ ಹಾಗೂ ಎಸ್.ಪಿ.ಎಚ್. ಭರತೇಶ ಕನ್ನಡ ಮಾಧ್ಯಮ ಶಾಲೆಯ ವಾಷರ್ಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
ಭರತೇಶ ಶಿಕ್ಷಣ ಸಂಸ್ಥೆಯ ಕಾರ್ಯದಶರ್ಿ ರಾಜೀವ ದೊಡ್ಡಣ್ಣವರ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಸಲಹಾ ಸಮಿತಿ ಅಧ್ಯಕ್ಷ ಆರ್.ಪಿ. ರಾಮಗೊಂಡ, ಮುಖ್ಯಾಧ್ಯಾಪಕಿ ಜ್ಯೋತಿ ಮಿರಜಕರ, ಎಂ.ಬಿ. ಚೌಗುಲೆ, ಎಂ.ಬಿ. ಬಖೇಡಿ ಉಪಸ್ಥಿತರಿದ್ದರು. ಎ.ಎ.ಸನದಿ ಸ್ವಾಗತಿಸಿದರು. ಕಾಂಚನಾ ಬೋಗಾರ ನಿರೂಪಿಸಿದರು. ಮಹೇಶ ಹವಾಲದಾರ ವಂದಿಸಿದರು.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 