'ಸೋಲನ್ನು ಗೆಲುವನ್ನಾಗಿ ಪರಿವತರ್ಿಸುವ ಕಲೆ ಕ್ರೀಡೆಗಿದೆ'
ಲೋಕದರ್ಶನ ವರದಿ
ಬೆಳಗಾವಿ 18: "ಶಿಕ್ಷಣದ ಜತೆಗೆ ಕ್ರೀಡೆಗಳ ಇಚ್ಚಾಶಕ್ತಿಯನ್ನು ಬೆಳೆಸಿಕೊಳ್ಳಿ. ಆಟದ ಮೈದಾನವನ್ನು ದೇವಾಲಯವನ್ನಾಗಿ, ಆಡುವುದನ್ನು ಪೂಜೆಯಾಗಿ ರೂಢಿಸಿಕೊಂಡರೆ ಉತ್ತಮ ಕ್ರೀಡಾಪಟುವಾಗಲು ಸಾಧ್ಯ. ಆಟಗಳಿಂದ ಸಕಾರಾತ್ಮಕ ಭಾವನೆ ಬೆಳೆಯುತ್ತದೆ. ಸೋಲನ್ನು ಸ್ವೀಕರಿಸುವ ಸೋಲನ್ನು ಗೆಲುವನ್ನಾಗಿ ಪರಿವತರ್ಿಸುವ ಮನೋಭಾವವನ್ನು ಕ್ರೀಡೆಗಳು ಬೆಳೆಸುತ್ತವೆ." ಎಂದು ಕ್ರೀಡಾಪಟು ಸತ್ಯನಾರಾಯಣ ವೇಣರ್ೇಕರ ಅವರು ನುಡಿದರು. ಅವರು ಇಲ್ಲಿಯ ಡಿ.ವಾಯ್.ಚೌಗುಲೆ ಭರತೇಶ ಪ್ರೌಡಶಾಲೆ ಹಾಗೂ ಎಸ್.ಪಿ.ಎಚ್. ಭರತೇಶ ಕನ್ನಡ ಮಾಧ್ಯಮ ಶಾಲೆಯ ವಾಷರ್ಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
ಭರತೇಶ ಶಿಕ್ಷಣ ಸಂಸ್ಥೆಯ ಕಾರ್ಯದಶರ್ಿ ರಾಜೀವ ದೊಡ್ಡಣ್ಣವರ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಸಲಹಾ ಸಮಿತಿ ಅಧ್ಯಕ್ಷ ಆರ್.ಪಿ. ರಾಮಗೊಂಡ, ಮುಖ್ಯಾಧ್ಯಾಪಕಿ ಜ್ಯೋತಿ ಮಿರಜಕರ, ಎಂ.ಬಿ. ಚೌಗುಲೆ, ಎಂ.ಬಿ. ಬಖೇಡಿ ಉಪಸ್ಥಿತರಿದ್ದರು. ಎ.ಎ.ಸನದಿ ಸ್ವಾಗತಿಸಿದರು. ಕಾಂಚನಾ ಬೋಗಾರ ನಿರೂಪಿಸಿದರು. ಮಹೇಶ ಹವಾಲದಾರ ವಂದಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 