ಕೇಂದ್ರ ರಕ್ಷಣಾ ಕಾರ್ಯದರ್ಶಿ ಅಜಯ್ ಕುಮಾರ್ ಗೆ ಕೊರೊನಾ ಸೋಂಕು
ನವದೆಹಲಿ, ಜೂನ್ ೪, ಕೇಂದ್ರ ರಕ್ಷಣಾ ಕಾರ್ಯದರ್ಶಿ ಅಜಯ್ ಕುಮಾರ್ ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಅಜಯ್ ಕುಮಾರ್ ಅವರಿಗೆ ನಡೆಸಲಾದ ಪರೀಕ್ಷೆಯಲ್ಲಿ ಕೊರೊನಾ ಪಾಸಿಟಿವ್ ಇರುವುದು ಕಂಡು ಬಂದ ನಂತರ ಅವರನ್ನು ಹೋಂ ಕ್ವಾರಂಟೈನ್ ಒಳಪಡಿಸಲಾಗಿದೆ.ನಂತರ ದೆಹಲಿಯಲ್ಲಿ ಕೇಂದ್ರ ರಕ್ಷಣಾ ಸಚಿವಾಲಯದ ಮುಖ್ಯ ಕಾರ್ಯಾಲಯವಾಗಿರುವ ರೈಸಿನಾ ಹಿಲ್ಸ್ ನ ಸೌತ್ ಬ್ಲಾಕ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ೩೫ ಮಂದಿ ಉದ್ಯೋಗಿಗಳನ್ನು ಸಹ ಮುನ್ನೆಚ್ಚರಿಕೆ ಕ್ರಮವಾಗಿ ಹೋಂ ಕ್ವಾರಂಟೈನ್ ಒಳಪಡಿಸಲಾಗಿದೆ.
ರಕ್ಷಣಾ ಸಚಿವಾಲಯ ಕಾರ್ಯದರ್ಶಿ ಗೆ ಕೊರೊನಾ ಸೋಂಕು ಕಂಡುಬಂದ ಹಿನ್ನಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮುನ್ನೆಚ್ಚರಿಕೆ ಕ್ರಮವಾಗಿ ಬುಧವಾರ ತಮ್ಮ ಕಚೇರಿಗೆ ಹಾಜರಾಗಲಿಲ್ಲಸೌತ್ ಬ್ಲಾಕ್ ನಲ್ಲಿ ಕೇಂದ್ರ ರಕ್ಷಣಾ ಸಚಿವರು, ರಕ್ಷಣಾ ಕಾರ್ಯದರ್ಶಿ, ಸೇನಾ ಮುಖ್ಯಸ್ಥರು, ನೌಕಾಪಡೆ ಮುಖ್ಯಸ್ಥರ ಕಚೇರಿಗಳು ಮೊದಲ ಅಂತಸ್ತಿನಲ್ಲಿವೆ. ರಕ್ಷಣಾ ಕಾರ್ಯದರ್ಶಿ ಕಚೇರಿಯನ್ನು ಸ್ಯಾನಿಟೈಜ್ ಗೊಳಿಸಿ ಉದ್ಯೋಗಿಗಳನ್ನು ಹೋಂ ಕ್ವಾರಂಟೈನ ಕಳುಹಿಸಲಾಗಿದೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 