ಅರಣ್ಯ ನಾಶದ ಕಾರಣದಿಂದ ಹವಾಮಾನದ ವೈಪರೀತ್ಯಗಳು ಉಂಟಾಗಿ ಕೃಷಿ ವಲಯದ ಮೇಲೆ ದುಷ್ಪರಿಣಾಮ ಬೀರುತ್ತವೆ
Deforestation causes extreme weather events that adversely affect the agricultural sector
ಅರಣ್ಯ ನಾಶದ ಕಾರಣದಿಂದ ಹವಾಮಾನದ ವೈಪರೀತ್ಯಗಳು ಉಂಟಾಗಿ ಕೃಷಿ ವಲಯದ ಮೇಲೆ ದುಷ್ಪರಿಣಾಮ ಬೀರುತ್ತವೆ
ರಾಣಿಬೆನ್ನೂರ 26: ಅರಣ್ಯ ಉಳಿಸಲು ಮತ್ತೊಮ್ಮೆ 70 ರ ದಶಕದ ಚಿಪ್ಕೋ ಚಳುವಳಿ ನಡೆಯಬೇಕು, ಅರಣ್ಯ ನಾಶದ ಕಾರಣದಿಂದ ಹವಾಮಾನದ ವೈಪರೀತ್ಯಗಳು ಉಂಟಾಗಿ ಕೃಷಿ ವಲಯದ ಮೇಲೆ ದುಷ್ಪರಿಣಾಮ ಬೀರುತ್ತವೆ ಎಂದು ಪ್ರಾಧ್ಯಾಪಕ ಪ್ರೊ. ಬಿ.ಯು ಮಾಳೇನಹಳ್ಳಿ ಹೇಳಿದರು.
ಇಲ್ಲಿನ ಹಲಗೇರಿ ರಸ್ತೆಯ ಬಿಎಜೆಎಸ್ಎಸ್ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದಲ್ಲಿ ಭೂಗೋಳಶಾಸ್ತ್ರ ವಿಭಾಗದ ವತಿಯಿಂದ ವಿಶ್ವ ಅರಣ್ಯ ದಿನ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದವರು, ಇದಲ್ಲದೇ ಈ ವರ್ಷದ ಎನ್.ಎಸ್.ಎಸ್. ವಾರ್ಷಿಕ ಶಿಬಿರ ನಡೆಯುವ ಗ್ರಾಮದಲ್ಲಿ 100 ಸಸಿ ನೆಡುವ ಮೂಲಕ ಮರ ಬೆಳೆಸುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ತಿಳಿಸಿದರು.
ಪ್ರಾಚಾರ್ಯ ಡಾ. ಸುರೇಶ ಬಣಕಾರ ಅಧ್ಯಕ್ಷತೆ ವಹಿಸಿದ್ದರು. ಡಾ. ಪುಷ್ಪಾಂಜಲಿ ಕಾಂಬಳೆ, ಚೈತ್ರಾ ಕಮ್ಮಾರ, ನಂದಾ ಹಲಗೇರಿ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 