ಬಸ್ ಪಾಸ್ ನೀಡುವಲ್ಲಿ ವಿಳಂಬ, ಸಾರ್ವಜನಿಕರ ಆಕ್ರೋಶ
ಲೋಕದರ್ಶನವರದಿ
ರಾಣೇಬೆನ್ನೂರು 03: ಶೈಕ್ಷಣಿಕ ವರ್ಷ ಆರಂಭಗೊಂಡರೂ ಸಹ ಈವರೆಗೂ ವಿದ್ಯಾಥರ್ಿಗಳಿಗೆ ಬಸ್ ಪಾಸ್ ವ್ಯವಸ್ಥೆ ಕಲ್ಪಿಸದಿರುವುದನ್ನು ಖಂಡಿಸಿ ಮತ್ತು ತುತರ್ಾಗಿ ಬಸ್ ಪಾಸ್ ವಿತರಿಸಬೇಕೆಂದು ಆಗ್ರಹಿಸಿ ವಿದ್ಯಾಥರ್ಿಗಳು, ರೈತ ಮುಖಂಡರು ಪ್ರತಿಭಟಿಸಿ ಸ್ಥಳೀಯ ಕೆಎಸ್ಆರ್ಟಿಸಿ ವ್ಯವಸ್ಥಾಪಕರಿಗೆ ಮನವಿ ಅಪರ್ಿಸಿ ಆಗ್ರಹಿಸಿದರು.
ರೈತ ಸಂಘದ ಮುಖಂಡ ಹನುಮಂತಪ್ಪ ಕಬ್ಬಾರ ಮಾತನಾಡಿ ಇದೀಗ ವಿದ್ಯಾಥರ್ಿಗಳಿಗೆ ಬಹಳಷ್ಟು ತೊಂದರೆಯಾಗಿದೆ. ಬೇರೆಡೆ ಹಳೆ ಬಸ್ ಪಾಸ್ ಮೂಲಕವೇ ಅವಕಾಶ ನೀಡಿದ್ದು, ಇಲ್ಲಿಯೂ ಸಹ ವಿದ್ಯಾಥರ್ಿಗಳ ಹಿತದೃಷ್ಠಿಯಿಂದ ಅನುಕೂಲ ಮಾಡಬೇಕು, ಇದರಿಂದ ವಿದ್ಯಾಥರ್ಿಗಳ ಭವಿಷ್ಯ ಉತ್ತಮಗೊಳ್ಳುವುದು ಎಂದರು.
ರೈತರ ಮಕ್ಕಳೇ ಅಧಿಕವಾಗಿ ವಿದ್ಯಾರ್ಜನೆಗೆ ನಗರಕ್ಕೆ ಬರುತ್ತಿದ್ದು, ಅವರುಗಳಿಗೆ ತೊಂದರೆಯಾಗದಂತೆ ತುತರ್ಾಗಿ ಕ್ರಮ ಕೈಗೊಳ್ಳಬೇಕು ಎಂದರು. ರತ್ನಾಕರ ಕುಂದಾಪುರ, ಕೃಷ್ಣಮೂತರ್ಿ ಗುಂಗೇರ, ರಾಮನಗೌಡ ಪಾಟೀಲ, ಚಂದ್ರಪ್ಪ ಚಳಗೇರಿ, ಎಸ್ಡಿ ಹಿರೇಮಠ, ಪ್ರಕಾಶ ಕುಂದಾಪುರ, ಈರಪ್ಪ ದೊಡ್ಡಮನಿ, ರವಿ ಆರೇರ, ಸಿಸಿ ಸಣ್ಣಗೌಡ್ರ, ಪ್ರಕಾಶ್ ಕುಂದಾಪುರ, ವಿದ್ಯಾಥರ್ಿಗಳು ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 