ಬಸ್ ಪಾಸ್ ನೀಡುವಲ್ಲಿ ವಿಳಂಬ, ಸಾರ್ವಜನಿಕರ ಆಕ್ರೋಶ
ಲೋಕದರ್ಶನವರದಿ
ರಾಣೇಬೆನ್ನೂರು 03: ಶೈಕ್ಷಣಿಕ ವರ್ಷ ಆರಂಭಗೊಂಡರೂ ಸಹ ಈವರೆಗೂ ವಿದ್ಯಾಥರ್ಿಗಳಿಗೆ ಬಸ್ ಪಾಸ್ ವ್ಯವಸ್ಥೆ ಕಲ್ಪಿಸದಿರುವುದನ್ನು ಖಂಡಿಸಿ ಮತ್ತು ತುತರ್ಾಗಿ ಬಸ್ ಪಾಸ್ ವಿತರಿಸಬೇಕೆಂದು ಆಗ್ರಹಿಸಿ ವಿದ್ಯಾಥರ್ಿಗಳು, ರೈತ ಮುಖಂಡರು ಪ್ರತಿಭಟಿಸಿ ಸ್ಥಳೀಯ ಕೆಎಸ್ಆರ್ಟಿಸಿ ವ್ಯವಸ್ಥಾಪಕರಿಗೆ ಮನವಿ ಅಪರ್ಿಸಿ ಆಗ್ರಹಿಸಿದರು.
ರೈತ ಸಂಘದ ಮುಖಂಡ ಹನುಮಂತಪ್ಪ ಕಬ್ಬಾರ ಮಾತನಾಡಿ ಇದೀಗ ವಿದ್ಯಾಥರ್ಿಗಳಿಗೆ ಬಹಳಷ್ಟು ತೊಂದರೆಯಾಗಿದೆ. ಬೇರೆಡೆ ಹಳೆ ಬಸ್ ಪಾಸ್ ಮೂಲಕವೇ ಅವಕಾಶ ನೀಡಿದ್ದು, ಇಲ್ಲಿಯೂ ಸಹ ವಿದ್ಯಾಥರ್ಿಗಳ ಹಿತದೃಷ್ಠಿಯಿಂದ ಅನುಕೂಲ ಮಾಡಬೇಕು, ಇದರಿಂದ ವಿದ್ಯಾಥರ್ಿಗಳ ಭವಿಷ್ಯ ಉತ್ತಮಗೊಳ್ಳುವುದು ಎಂದರು.
ರೈತರ ಮಕ್ಕಳೇ ಅಧಿಕವಾಗಿ ವಿದ್ಯಾರ್ಜನೆಗೆ ನಗರಕ್ಕೆ ಬರುತ್ತಿದ್ದು, ಅವರುಗಳಿಗೆ ತೊಂದರೆಯಾಗದಂತೆ ತುತರ್ಾಗಿ ಕ್ರಮ ಕೈಗೊಳ್ಳಬೇಕು ಎಂದರು. ರತ್ನಾಕರ ಕುಂದಾಪುರ, ಕೃಷ್ಣಮೂತರ್ಿ ಗುಂಗೇರ, ರಾಮನಗೌಡ ಪಾಟೀಲ, ಚಂದ್ರಪ್ಪ ಚಳಗೇರಿ, ಎಸ್ಡಿ ಹಿರೇಮಠ, ಪ್ರಕಾಶ ಕುಂದಾಪುರ, ಈರಪ್ಪ ದೊಡ್ಡಮನಿ, ರವಿ ಆರೇರ, ಸಿಸಿ ಸಣ್ಣಗೌಡ್ರ, ಪ್ರಕಾಶ್ ಕುಂದಾಪುರ, ವಿದ್ಯಾಥರ್ಿಗಳು ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 