ಬಸ್ ಪಾಸ್ ನೀಡುವಲ್ಲಿ ವಿಳಂಬ, ಸಾರ್ವಜನಿಕರ ಆಕ್ರೋಶ
ಲೋಕದರ್ಶನವರದಿ
ರಾಣೇಬೆನ್ನೂರು 03: ಶೈಕ್ಷಣಿಕ ವರ್ಷ ಆರಂಭಗೊಂಡರೂ ಸಹ ಈವರೆಗೂ ವಿದ್ಯಾಥರ್ಿಗಳಿಗೆ ಬಸ್ ಪಾಸ್ ವ್ಯವಸ್ಥೆ ಕಲ್ಪಿಸದಿರುವುದನ್ನು ಖಂಡಿಸಿ ಮತ್ತು ತುತರ್ಾಗಿ ಬಸ್ ಪಾಸ್ ವಿತರಿಸಬೇಕೆಂದು ಆಗ್ರಹಿಸಿ ವಿದ್ಯಾಥರ್ಿಗಳು, ರೈತ ಮುಖಂಡರು ಪ್ರತಿಭಟಿಸಿ ಸ್ಥಳೀಯ ಕೆಎಸ್ಆರ್ಟಿಸಿ ವ್ಯವಸ್ಥಾಪಕರಿಗೆ ಮನವಿ ಅಪರ್ಿಸಿ ಆಗ್ರಹಿಸಿದರು.
ರೈತ ಸಂಘದ ಮುಖಂಡ ಹನುಮಂತಪ್ಪ ಕಬ್ಬಾರ ಮಾತನಾಡಿ ಇದೀಗ ವಿದ್ಯಾಥರ್ಿಗಳಿಗೆ ಬಹಳಷ್ಟು ತೊಂದರೆಯಾಗಿದೆ. ಬೇರೆಡೆ ಹಳೆ ಬಸ್ ಪಾಸ್ ಮೂಲಕವೇ ಅವಕಾಶ ನೀಡಿದ್ದು, ಇಲ್ಲಿಯೂ ಸಹ ವಿದ್ಯಾಥರ್ಿಗಳ ಹಿತದೃಷ್ಠಿಯಿಂದ ಅನುಕೂಲ ಮಾಡಬೇಕು, ಇದರಿಂದ ವಿದ್ಯಾಥರ್ಿಗಳ ಭವಿಷ್ಯ ಉತ್ತಮಗೊಳ್ಳುವುದು ಎಂದರು.
ರೈತರ ಮಕ್ಕಳೇ ಅಧಿಕವಾಗಿ ವಿದ್ಯಾರ್ಜನೆಗೆ ನಗರಕ್ಕೆ ಬರುತ್ತಿದ್ದು, ಅವರುಗಳಿಗೆ ತೊಂದರೆಯಾಗದಂತೆ ತುತರ್ಾಗಿ ಕ್ರಮ ಕೈಗೊಳ್ಳಬೇಕು ಎಂದರು. ರತ್ನಾಕರ ಕುಂದಾಪುರ, ಕೃಷ್ಣಮೂತರ್ಿ ಗುಂಗೇರ, ರಾಮನಗೌಡ ಪಾಟೀಲ, ಚಂದ್ರಪ್ಪ ಚಳಗೇರಿ, ಎಸ್ಡಿ ಹಿರೇಮಠ, ಪ್ರಕಾಶ ಕುಂದಾಪುರ, ಈರಪ್ಪ ದೊಡ್ಡಮನಿ, ರವಿ ಆರೇರ, ಸಿಸಿ ಸಣ್ಣಗೌಡ್ರ, ಪ್ರಕಾಶ್ ಕುಂದಾಪುರ, ವಿದ್ಯಾಥರ್ಿಗಳು ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 