ಡಿ. 15 ರಂದು ಮುಖ್ಯಮಂತ್ರಿ ಭೇಟಿಯಾಗಲು ನಿಯೋಗ ಭೇಟಿಗೆ ಅವಕಾಶ
Delegation to meet Chief Minister on December 15th
ಮಹಾಲಿಂಗಪುರ 06 : ನಗರದಲ್ಲಿ ಕಳೆದ 1336 ದಿನಗಳಿಂದ ನಡೆಯುತ್ತಿರುವ ತಾಲೂಕಾ ಬೇಡಿಕೆ ಹೋರಾಟಗಾರರು ಇದೆ 8 ರಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯಲ್ಲಿರುವ ಚಳಿಗಾಲದ ಅಧಿವೇಶನದಲ್ಲಿ ದಿ 15 ರಂದು ಮುಖ್ಯಮಂತ್ರಿ ಭೇಟಿಯಾಗಲು ನಿಯೋಗ ಭೇಟಿಗೆ ಅವಕಾಶ ಮಾಡಿಕೊಟ್ಟಿದ್ದು ಆದರ ಪ್ರಯುಕ್ತ ಹೋರಾಟಗಾರರ ನಿಯೋಗ ತೆರಳಲು ತಯಾರಿ ಮಾಡಿಕೊಂಡಿದ್ದಾರೆ.
ಇಂದು ನೀಲಕಂಟೇಶ್ವರ ದೇವಸ್ಥಾನದಲ್ಲಿ ನಡೆದ ಹೋರಾಟ ಸಮಿತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅಧ್ಯಕ್ಷರಾದ ಸಂಗಪ್ಪ ಹಲಿ ನಮ್ಮ ಹೋರಾಟ ತಾಲೂಕಾಗುವವರೆಗೆ ಮುಂದುವರೆಯುತ್ತದೆ, ಯಾವುದೇ ಸಂದರ್ಭದಲ್ಲಿಯೂ ತಾಲೂಕು ಆಗುವ ವರೆಗೂ ನಮ್ಮ ಈ ಹೋರಾಟ ನಿರಂತರವಾಗಿದೆ ಎಂದು ಹೋರಾಟ ಸಮಿತಿಯ ತಿಳಿಸಿದರು.
ಇಂದಿನ ಸಭೆಯಲ್ಲಿ ಮುಖಂಡರಾದ ಜಿ.ಪಂ ಮಾಜಿ ಸದಸ್ಯ ಮಹಾಂತೇಶ ಹಿಟ್ಟಿನಮಠ, ಮುಖಂಡರಾದ ಧರೆಪ್ಪ ಸಾಂಗ್ಲಿಕರ, ಗಂಗಾಧರ ಮೇಟಿ, ಪರ್ಪ ಬ್ಯಾಕೋಡ, ಸಿದ್ದುಗೌಡ ಪಾಟೀಲ, ಶಿವನಗೌಡ ಪಾಟೀಲ,ಮಹಾದೇವ ಮಾರಾಪುರ, ವೀರೇಶ ಆಸಂಗಿ,ಹಣಮಂತ ಜಮಾದಾರ,ಮಹಾಲಿಂಗ ಅವರಾಧಿ, ಸಿದ್ದು ಶಿರೋಳ, ರಫೀಕ್ ಮಾಲಾದರ, ನಿಂಗಪ್ಪ ಬಾಳಿಕಾಯಿ, ದುಂಡಪ್ಪ ಇಟ್ನಾಳ ಮಹದೇವ್ ಹೊಸಕೋಟಿ, ಎಸ್ ಸತ್ತಿಗೇರಿ, ಎಂ ಪುರಾಣಿಕ,ಎಂ ಬಿ ಹುಲಿಕಟ್ಟಿ,ಸೇರಿ ಹಲವರು ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 