ದೆಹಲಿ: ಮಾಯಾಪುರಿಯ ಪಾದರಕ್ಷೆ ಕಾರ್ಖಾನೆಯಲ್ಲಿ ಬೆಂಕಿ
fire
ನವದೆಹಲಿ, ಜ 11:ದೆಹಲಿಯ ಮಾಯಾಪುರಿ ಎರಡನೇ ಹಂತದಲ್ಲಿರುವ ಪಾದರಕ್ಷೆ ಕಾರ್ಖಾನೆಯಲ್ಲಿ ಶನಿವಾರ ಸಂಜೆ ಬೆಂಕಿ ಕಾಣಿಸಿಕೊಂಡಿದೆ. ಸಂಜೆ 5 ಗಂಟೆ ಸುಮಾರಿಗೆ ಅಗ್ನಿ ಅವಘಡ ಕುರಿತ ಕರೆ ಬಂದಿತು ಎಂದು ದೆಹಲಿ ಅಗ್ನಿಶಾಮಕ ಸೇವೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಕೂಡಲೇ ಒಟ್ಟು 26 ಅಗ್ನಿಶಾಮಕ ವಾಹನಗಳನ್ನು ಘಟನಾ ಸ್ಥಳಕ್ಕೆ ಕಳುಹಿಸಲಾಯಿತು ಎಂದು ಅವರು ತಿಳಿಸಿದ್ದಾರೆ. ಬೆಂಕಿ ನಂದಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಅವರು ಹೇಳಿದ್ದಾರೆ.ಈವರೆಗೆ ಯಾವುದೇ ಪ್ರಾಣಹಾನಿ ಬಗ್ಗೆ ವರದಿಯಾಗಿಲ್ಲಾ ಎಂದೂ ಸಹ ಅವರು ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 