ದೆಹಲಿ ವಿಧಾನಸಭೆ ಬಿಜೆಪಿ ತೆಕ್ಕೆಗೆ: ವಿಜಯೋತ್ಸವ
Delhi Assembly embraces BJP: Victory
ದೆಹಲಿ ವಿಧಾನಸಭೆ ಬಿಜೆಪಿ ತೆಕ್ಕೆಗೆ: ವಿಜಯೋತ್ಸವ
ರಾಯಬಾಗ 08: ಪಟ್ಟಣದ ಝೆಂಡಾಕಟ್ಟಿ ಬಳಿ ದೆಹಲಿ ವಿಧಾನಸಭೆ ಚುನಾವಣೆ ಬಿಜೆಪಿ ಗೆಲವು ವಿಜಯೋತ್ಸವದಲ್ಲಿ ಸಿಹಿ ಹಂಚಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಬಳಿಕ ಮಾತನಾಡಿದ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಹಳಿಂಗಳಿ ಅರ್ಥವಿಲ್ಲದ ಗ್ಯಾರಂಟಿಗಳಿಂದ ಜನರು ಜಾಗೃತರಾಗಿದ್ದಾರೆ. ದೇಶದ ಅಭಿವೃದ್ಧಿ ಬಯಸಿದ ಜನರು ಬಿಜೆಪಿಗೆ ಬೆಂಬಲಿಸಿದ್ದಾರೆ ಎಂದರು.
ಸದಾಶಿವ ಘೊರೆ್ಡ, ತಾಲ್ಲೂಕ ಅಧ್ಯಕ್ಷ ಪೃಥ್ವಿರಾಜ್ ಜಾಧವ, ಮಹೇಶ್ ಕರಮಡಿ, ಬಸವರಾಜ ಡೊಣವಾಡೆ, ಮಜ್ಜಿದ ಡಾಂಗೆ, ಮಹೇಶ್ ಕುಲಗುಡೆ, ಉಮೇಶ ಮಾಳಿ, ಕಲ್ಲಪ್ಪ ಸನದಿ, ಪ್ರಧಾನಿ ಉಪ್ಪಾರ, ಕೃಷ್ಣಾ ಲೋಹಾರ, ರಾಜು ಚೌಗುಲೆ, ಅಜೀತ ಮಾಂಗ, ಗೋಪಾಲ ಕೋಚೆರಿ. ಶಿವಪ್ಪ ನಾಯಿಕ, ಚಂದ್ರಕಾಂತ ಕುಸ್ತಿಗಾರ, ರೀತೀಶ ಅವಳೆ, ಮಹೇಶ ಸಾವಂತ ಮುಂತಾದವರು ಇದ್ದರು.
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು 