ದಿನಸಿ ಆಹಾರ ಸಾಮಗ್ರಿಗಳ ಕಿಟ್ ವಿತರಣೆ
ಲೋಕದರ್ಶನ ವರದಿ
ಸಿಂದಗಿ 15: ಪಟ್ಟಣದ ಡಾ ಅಂಬೇಡ್ಕರ ಭವನ ಬಿಕ್ಕು ನಿವಾಸದಲ್ಲಿ ಸಂಘರತ್ನ ವಿಶ್ವಮೈತ್ರಿ ಟ್ರಷ್ಟವತಿಯಿಂದ ದಾನಿಗಳಿಂದ ಸಂಗ್ರಹಿಸಿದ ಸುಮಾರು ರೂ 1ಲಕ್ಷ ಮೊತ್ತದಲ್ಲಿ ಎಲ್ಲಾ ಧರ್ಮದ 150 ಬಡಕುಟುಂಬಗಳಿಗೆ ಒಂದು ತಿಂಗಳದ ದಿನಸಿ ಆಹಾರ ಸಾಮಗ್ರಿಗಳ ಕಿಟ್ ವಿತರಣೆ ಮಾಡಿ ಮಾನವೀಯತೆ ಮೆರೆದಿದ್ದಾರೆ.
ಈ ಸಂದರ್ಭದಲ್ಲಿ ಭೌಧ ಧಮ್ಮದ ಸಂಘಪಾಲ ಬಂತೇಜಿ, ಪುರಸಭೆ ಮಾಜಿ ಸದಸ್ಯ ರಾಜಶೇಖರ ಕೂಚಬಾಳ, ಸಂತೋಷ ಬಜಂತ್ರಿ, ಪರಸುರಾಮ ಕೂಚಬಾಳ, ರಾಜೂ ಮಣೂರ, ಪಿಂಟು ಬಳ್ಳಾರಿ, ರಮೇಶ ಸೇರಿದಂತೆ ಹಲವರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 