ದಿನಸಿ ಆಹಾರ ಸಾಮಗ್ರಿಗಳ ಕಿಟ್ ವಿತರಣೆ
ಲೋಕದರ್ಶನ ವರದಿ
ಸಿಂದಗಿ 15: ಪಟ್ಟಣದ ಡಾ ಅಂಬೇಡ್ಕರ ಭವನ ಬಿಕ್ಕು ನಿವಾಸದಲ್ಲಿ ಸಂಘರತ್ನ ವಿಶ್ವಮೈತ್ರಿ ಟ್ರಷ್ಟವತಿಯಿಂದ ದಾನಿಗಳಿಂದ ಸಂಗ್ರಹಿಸಿದ ಸುಮಾರು ರೂ 1ಲಕ್ಷ ಮೊತ್ತದಲ್ಲಿ ಎಲ್ಲಾ ಧರ್ಮದ 150 ಬಡಕುಟುಂಬಗಳಿಗೆ ಒಂದು ತಿಂಗಳದ ದಿನಸಿ ಆಹಾರ ಸಾಮಗ್ರಿಗಳ ಕಿಟ್ ವಿತರಣೆ ಮಾಡಿ ಮಾನವೀಯತೆ ಮೆರೆದಿದ್ದಾರೆ.
ಈ ಸಂದರ್ಭದಲ್ಲಿ ಭೌಧ ಧಮ್ಮದ ಸಂಘಪಾಲ ಬಂತೇಜಿ, ಪುರಸಭೆ ಮಾಜಿ ಸದಸ್ಯ ರಾಜಶೇಖರ ಕೂಚಬಾಳ, ಸಂತೋಷ ಬಜಂತ್ರಿ, ಪರಸುರಾಮ ಕೂಚಬಾಳ, ರಾಜೂ ಮಣೂರ, ಪಿಂಟು ಬಳ್ಳಾರಿ, ರಮೇಶ ಸೇರಿದಂತೆ ಹಲವರಿದ್ದರು.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 