ಮೂಡಲಗಿ: ಶಾಲಾ ಮಕ್ಕಳಿಗೆ ಹಾಲು ವಿತರಣೆ
ಲೋಕದರ್ಶನ ವರದಿ
ಮೂಡಲಗಿ 16: ತಾಲೂಕಿನ ಕುಲಗೋಡ ಗ್ರಾಮದ ಯುವಧುರೀಣ, ಉಧ್ಯಮಿ ನಾರಾಯಣ ರಾಮಪ್ಪ ಯಡಹಳ್ಳಿ ಇವರ ಹುಟ್ಟು ಹಬ್ಬದ ಸವಿ ನೆನಪಿಗಾಗಿ ಗ್ರಾಮದ ನಾರಾಯಣ(ರಾಜು) ಯಡಹಳ್ಳಿ ಅಭಿಮಾನಿ ಬಳಗ ಇವರಿಂದ ಸ್ಥಳಿಯ ಸರಕಾರಿ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ಹಾಗೂ 7 ಅಂಗನವಾಡಿ ಕೇಂದ್ರದ ಮಕ್ಕಳಿಗೆ ಇಂದು ಮುಂಜಾನೆ ಬಿಸ್ಕತು,ಬಾಳೆ ಹಣ್ಣು,ಹಾಲು ವಿತರಿಸುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ತಮ್ಮಣ್ಣಾ ದೇವರ. ಲಕ್ಷಣ ಬಡಕಲ್ಲ. ಆರ್.ಆಯ್ ಬುದ್ನಿ. ಸೋಮಲಿಂಗ ಮಿಕಲಿ. ಸದಾಶಿವ ಬಡಕಲ. ಮಲ್ಲೇಶ ಮುರಕಟ್ನಾಳ ಶಾಲಾ ಶಿಕ್ಷಕರು, ಹಾಗೂ ಅಭಿಮಾನಿ ಬಳಗದ ಸದಸ್ಯರು ಇದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 