ಮೇಲ್ಸೇತುವೆ ನಿಮರ್ಾಣ ಮಾಡಬೇಕೆಂದು ಆಗ್ರಹ
ರಾಣೇಬೆನ್ನೂರು13: ಸ್ಥಳೀಯ ದೇವರಗುಡ್ಡ ಮಾರ್ಗದ ರಾಜ್ಯ ಹೆದ್ದಾರಿಗೆ ನಿಮರ್ಾಣವಾಗುತ್ತಿರುವ ರೈಲ್ವೇ ಇಲಾಖೆಯ ಒಳಸೇತುವೆ ನಿಮರ್ಾಣ ಕಾರ್ಯ ಅವೈಜ್ಞಾನಿಕವಾಗಿದ್ದು, ಅದನ್ನು ಸ್ಥಗಿತಗೊಳಿಸಿ ಮೇಲ್ಸೇತುವೆ ನಿಮರ್ಾಣ ಮಾಡಬೇಕೆಂದು ಆಗ್ರಹಿಸಿ ಸೋಮವಾರ ಕೈಗೊಂಡಿದ್ದ ಅಹೋರಾತ್ರಿ ಉಪವಾಸ ಸತ್ಯಾಗ್ರಹವನ್ನು ರೈಲ್ವೈ ಇಂಜನೀಯರ ವೇಣುಗೋಪಾಲ ನೀಡಿದ ಭರವಸೆಯ ಮೇರೆಗೆ ಹೋರಾಟ ಸಮಿತಿಯವರು ತಾತ್ಕಾಲಿಕವಾಗಿ ಹಿಂದಕ್ಕೆ ಪಡೆದರು.
ಸ್ಥಳೀಯ ವಿರಕ್ತಮಠದ ಶ್ರೀ ಗುರುಬಸವ ಸ್ವಾಮಿಗಳು, ಮಂಜುನಾಥ ಗೌಡಶಿವಣ್ಣನವರ, ಜಗದೀಶ ಕೆರೂಡಿ, ಬಸವರಾಜ ಪಾಟೀಲ, ಉಮೇಶ ಹೊನ್ನಾಳಿ, ಮಲ್ಲಣ್ಣ ಅಂಗಡಿ, ರವೀಂದ್ರಗೌಡಪಾಟೀಲ, ಜಿ.ಜಿ.ಹೊಟ್ಟಿಗೌಡ್ರ, ಪ್ರಭುಸ್ವಾಮಿ ಕರ್ಜಗಿಮಠ, ಪ್ರಕಾಶ ಪೂಜಾರ, ಹನುಮಂತಪ್ಪ ಕಬ್ಬಾರ, ಚಂದ್ರಣ್ಣ ಹೊನ್ನಾಳಿ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 