ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷರಾಗಿ ದೇಸಾಯಿ ಆಯ್ಕೆ
ಬಾಗಲಕೋಟೆ: ಕನರ್ಾಟಕ ರಾಜ್ಯ ಸಕರ್ಾರಿ ವೈದ್ಯಾಧಿಕಾರಿಗಳ ಸಂಘದ (ಕೆಜೆಎಂಇಎ) ರಾಜ್ಯ ಅಧ್ಯಕ್ಷರಾಗಿ ಬಾಗಲಕೋಟೆ ಜಿಲ್ಲೆಯ ಡಿಎಚ್ಇ ಡಾ.ಅನಂತ ದೇಸಾಯಿ ಆಯ್ಕೆಯಾಗಿದ್ದಾರೆ.
ಈಚೆಗೆ ನಡೆದ ರಾಜ್ಯ ಸಂಘಟನೆಯ ಚುನಾವಣೆಯಲ್ಲಿ ಡಾ.ಅನಂತ ದೇಸಾಯಿ ಅಧ್ಯಕ್ಷ ಸ್ಥಾನಕ್ಕೆ ಸ್ಪಧರ್ೆ ಮಾಡಿದ್ದರು. ಸಂಘದ ಇತಿಹಾಸದಲ್ಲಿಯೇ ಇದೇ ಮೊದಲು 359 ಮತಗಳ ದೊಡ್ಡ ಅಂತರದಿಂದ ಗೆಲವು ಸಾಸಿದ ಹೆಗ್ಗಳಿಕೆಗೆ ಮತ್ತು ಉತ್ತರ ಕನರ್ಾಟಕ ಭಾಗದಿಂದ ಅಧ್ಯಕ್ಷಸ್ಥಾನದ ಪಟ್ಟಕ್ಕೆ ಏರಿದ ಮೊದಲಿಗ ಎನ್ನುವ ಹಿರಿಮೆಗೆ ಡಾ.ದೇಸಾಯಿ ಪಾತ್ರರಾಗಿದ್ದಾರೆ.
ಗುತ್ತಿಗೆದಾರದ ಮೇಲೆ ಆರೋಗ್ಯ ಇಲಾಖೆಯಲ್ಲಿ ಸೇವೆ ಆರಂಭಿಸಿದ ಡಾ.ಅನಂತ ದೇಸಾಯಿ ಅವರು ನಂತರ ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದಾರ. ರಾಜ್ಯಮಟ್ಟದ ಅತ್ತುತ್ತಮ ವಿಭಾಗೀಯ ವೈದ್ಯಾಧಿಕಾರಿ ಪ್ರಶಸ್ತಿ, ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಯಾಗಿದ್ದಾಗ ಕಾಯ ಕಲ್ಪದಡಿಯಲ್ಲಿ ರಾಜ್ಯಮಟ್ಟದ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಇವರಿಗೆ ದೊರೆತಿವೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 