ಮಾನವನ ಅತಿಯಾಸೆಗೆ ವನ್ಯ ಸಂಪತ್ತು ನಾಶ: ಎಸ್.ಎಸ್.ಪಾಟೀಲ
Destruction of wildlife due to human greed: S.S.Patil
ಮಾನವನ ಅತಿಯಾಸೆಗೆ ವನ್ಯ ಸಂಪತ್ತು ನಾಶ: ಎಸ್.ಎಸ್.ಪಾಟೀಲ
ಹೂವಿನಹಡಗಲಿ 04: ಮಾನವನ ಅತಿಯಾದ ಆಸೆಯಿಂದಾಗಿ ಭೂಮಿ ಮೇಲಿನ ವನ್ಯ ಸಂಪತ್ತು ನಾಶವಾಗುತಿದ್ದು ಯುವ ಜನತೆ ಜಾಗೃತಿಯಾಗುವ ಅವಶ್ಯಕತೆ ಇದೆ ಎಂದು ಪ್ರಾಚಾರ್ಯ ಎಸ್.ಎಸ್.ಪಾಟೀಲ ಹೇಳಿದರು.
ಪಟ್ಟಣದ ಜಿಬಿಆರ್ ಪದವಿ ಮಹಾವಿದ್ಯಾಲಯದಲ್ಲಿ ಪ್ರಾಣಿಶಾಸ್ತ್ರ ವಿಭಾಗದಿಂದ ಮಂಗಳವಾರ ಆಯೋಜಿಸಿದ್ದ ವಿಶ್ವ ವನ್ಯಜೀವಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿವಿಶ್ವಪರಿಸರ ಸಂರಕ್ಷಣೆಯ ಅಂತರಾಷ್ಟ್ರೀಯ ಒಕ್ಕೂಟದ ಪ್ರಕಾಶ ವನ್ಯ ಪ್ರಾಣಿ ಸಂಕುಲ ಮತ್ತು ಸಸ್ಯಗಳ ಸುಮಾರು 8400 ಪ್ರಭೇದಗಳು ತೀವ್ರ ಅಪಾಯದ ಸ್ಥಿತಿಯಲ್ಲಿವೆ. 30 ಸಾವಿರಕ್ಕೂ ಹೆಚ್ಚು ಪ್ರಭೇದಗಳು ಅಳಿವಿನಂಚಿನಲ್ಲಿವೆ ಎಂದರು.
ಪ್ರಾಣಿಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಕೆ.ಎಂ.ಹರ್ಷ ವನ್ಯಜೀವಿ ಸಂಕುಲದ ಕುರಿತು ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ನೀಡಿದರು. ಐಕ್ಯೂಎಸಿ ಸಂಯೋಜಕಿ ಡಾ.ಮಹಿಮಾ ಜ್ಯೋತಿ, ಪ್ರಾಧ್ಯಾಪಕ ಸದಾಶಿವ, ಸಹಾಯಕ ಪ್ರಾಧ್ಯಾಪಕರಾದ ಸಂಜಯ್, ಚಂದನ, ಚೈತ್ರ, ಅನ್ನದಾನಪ್ಪ, ಡಾ.ಶರಣಪ್ಪ ಜಕ್ಕಲಿ, ಪ್ರಿಯಾಂಕ. ಶ್ವೇತಾ, ಕುಸುಮ ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 