ಬಜೆಟ್ ನಲ್ಲಿ ಅಭಿವೃದ್ಧಿಗೆ ಆದ್ಯತೆಯಿಲ್ಲ: ಭರತ್ ಬೊಮ್ಮಾಯಿ
Development not a priority in the budget: Bharat Bommai
ಬಜೆಟ್ ನಲ್ಲಿ ಅಭಿವೃದ್ಧಿಗೆ ಆದ್ಯತೆಯಿಲ್ಲ: ಭರತ್ ಬೊಮ್ಮಾಯಿ
ಶಿಗ್ಗಾವಿ 8: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ 2025-26 ನೇ ಸಾಲಿನ ಬಜೆಟ್ ನಲ್ಲಿ ಅಭಿವೃದ್ಧಿಗೆ ಯಾವುದೇ ರೀತಿಯ ಆದ್ಯತೆ ನೀಡಿಲ್ಲ ಎಂದು ಬಿಜೆಪಿ ಯುವ ಮುಖಂಡ ಭರತ್ ಬೊಮ್ಮಾಯಿ ಆರೋಪಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ನಲ್ಲಿ ಏನೂ ಹೊಸತನ ಕಾಣಿಸುತ್ತಿಲ್ಲ. ಕೇಂದ್ರ ಸರ್ಕಾರದ ಎಲ್ಲ ಯೋಜನೆಗಳು ಮತ್ತು ಕೇಂದ್ರದಿಂದ ಬರುವ ಅನುದಾನವನ್ನೇ ರಾಜ್ಯ ಸರ್ಕಾರದ ಯೋಜನೆಗಳು ಎಂದು ಬಿಂಬಿಸಲಾಗಿದೆ. ಇದು ರಾಜ್ಯ ಸರ್ಕಾರ ಆರ್ಥಿಕವಾಗಿ ದುರ್ಬಲವಾಗಿರುವುದನ್ನು ತೋರಿಸುತ್ತದೆ. ಅಲ್ಲದೆ ತೋರಿಸಲು ಸರ್ಕಾರದ ಬಳಿ ಏನೂ ಇಲ್ಲ ಎಂದು ಹೇಳಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 