ಬಜೆಟ್ ನಲ್ಲಿ ಅಭಿವೃದ್ಧಿಗೆ ಆದ್ಯತೆಯಿಲ್ಲ: ಭರತ್ ಬೊಮ್ಮಾಯಿ
Development not a priority in the budget: Bharat Bommai
ಬಜೆಟ್ ನಲ್ಲಿ ಅಭಿವೃದ್ಧಿಗೆ ಆದ್ಯತೆಯಿಲ್ಲ: ಭರತ್ ಬೊಮ್ಮಾಯಿ
ಶಿಗ್ಗಾವಿ 8: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ 2025-26 ನೇ ಸಾಲಿನ ಬಜೆಟ್ ನಲ್ಲಿ ಅಭಿವೃದ್ಧಿಗೆ ಯಾವುದೇ ರೀತಿಯ ಆದ್ಯತೆ ನೀಡಿಲ್ಲ ಎಂದು ಬಿಜೆಪಿ ಯುವ ಮುಖಂಡ ಭರತ್ ಬೊಮ್ಮಾಯಿ ಆರೋಪಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ನಲ್ಲಿ ಏನೂ ಹೊಸತನ ಕಾಣಿಸುತ್ತಿಲ್ಲ. ಕೇಂದ್ರ ಸರ್ಕಾರದ ಎಲ್ಲ ಯೋಜನೆಗಳು ಮತ್ತು ಕೇಂದ್ರದಿಂದ ಬರುವ ಅನುದಾನವನ್ನೇ ರಾಜ್ಯ ಸರ್ಕಾರದ ಯೋಜನೆಗಳು ಎಂದು ಬಿಂಬಿಸಲಾಗಿದೆ. ಇದು ರಾಜ್ಯ ಸರ್ಕಾರ ಆರ್ಥಿಕವಾಗಿ ದುರ್ಬಲವಾಗಿರುವುದನ್ನು ತೋರಿಸುತ್ತದೆ. ಅಲ್ಲದೆ ತೋರಿಸಲು ಸರ್ಕಾರದ ಬಳಿ ಏನೂ ಇಲ್ಲ ಎಂದು ಹೇಳಿದ್ದಾರೆ.
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 