ನಾಳೆ ಚಿದಂಬರ ದೇವಸ್ಥಾನದಲ್ಲಿ ಸದ್ಭಕ್ತರ ಸಭೆ
Devotees' meeting at Chidambaram temple tomorrow
ವಿಜಯಪುರ 19: ಚಿದಂಬರ ಸೇವಾ ಸಮಿತಿವತಿಯಂದ ಸರ್ವ ಸಾಮಾನ್ಯ ಸಭೆ ಹಾಗೂ 50 ನೇ ವರ್ಷದ ಸುವರ್ಣ ಮಹೋತ್ಸವವ ನಿಮಿತ್ಯವಾಗಿ ವಿಜಯಪುರ ನಗರದ ಬೆಂಗಳೂರು ರಿಂಗ್ ರಸ್ತೆಯಲ್ಲಿರುವ ಚಿದಂಬರ ದೇವಸ್ಥಾನದಲ್ಲಿ ದಿ.21ಬೆಳಿಗ್ಗೆ 10.30 ಗಂಟೆಗೆ ಸಭೆ ಕರೆಯಲಾಗಿದೆ.
ಈ ಸಭೆಯಲ್ಲಿ ಸದ್ಭಕ್ತರು ಭಾಗವಹಿಸಿ ಶ್ರಾವಣ ಮಾಸದ 2026 ಸುವರ್ಣ ಮಹೋತ್ಸವದ ಕಾರ್ಯಕ್ರಮದ ಪೂರ್ವಭಾವಿಯಾಗಿ ಚರ್ಚಿಸಲಾಗುವುದು. ಈ ಸಭೆಯಲ್ಲಿ ಸದ್ಭಕ್ತರು ಆಗಮಿಸಿ ಸಲಹೆ ಸೂಚನೆ ನೀಡಬಹುದಾಗಿದೆ ಎಂದು ಚಿದಂಬರ ಸೇವಾ ಸಮಿತಿ ಆಡಳಿತ ಮಂಡಳಿಯ ಅಧ್ಯಕ್ಷ ಲಕ್ಷ್ಮೀಕಾಂತ ಕುಲಕರ್ಣಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 