ನಾಳೆ ಚಿದಂಬರ ದೇವಸ್ಥಾನದಲ್ಲಿ ಸದ್ಭಕ್ತರ ಸಭೆ
Devotees' meeting at Chidambaram temple tomorrow
ವಿಜಯಪುರ 19: ಚಿದಂಬರ ಸೇವಾ ಸಮಿತಿವತಿಯಂದ ಸರ್ವ ಸಾಮಾನ್ಯ ಸಭೆ ಹಾಗೂ 50 ನೇ ವರ್ಷದ ಸುವರ್ಣ ಮಹೋತ್ಸವವ ನಿಮಿತ್ಯವಾಗಿ ವಿಜಯಪುರ ನಗರದ ಬೆಂಗಳೂರು ರಿಂಗ್ ರಸ್ತೆಯಲ್ಲಿರುವ ಚಿದಂಬರ ದೇವಸ್ಥಾನದಲ್ಲಿ ದಿ.21ಬೆಳಿಗ್ಗೆ 10.30 ಗಂಟೆಗೆ ಸಭೆ ಕರೆಯಲಾಗಿದೆ.
ಈ ಸಭೆಯಲ್ಲಿ ಸದ್ಭಕ್ತರು ಭಾಗವಹಿಸಿ ಶ್ರಾವಣ ಮಾಸದ 2026 ಸುವರ್ಣ ಮಹೋತ್ಸವದ ಕಾರ್ಯಕ್ರಮದ ಪೂರ್ವಭಾವಿಯಾಗಿ ಚರ್ಚಿಸಲಾಗುವುದು. ಈ ಸಭೆಯಲ್ಲಿ ಸದ್ಭಕ್ತರು ಆಗಮಿಸಿ ಸಲಹೆ ಸೂಚನೆ ನೀಡಬಹುದಾಗಿದೆ ಎಂದು ಚಿದಂಬರ ಸೇವಾ ಸಮಿತಿ ಆಡಳಿತ ಮಂಡಳಿಯ ಅಧ್ಯಕ್ಷ ಲಕ್ಷ್ಮೀಕಾಂತ ಕುಲಕರ್ಣಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 