ಧಾಮರ್ಿಕ ಕಾರ್ಯಕ್ರಮ
ಲೋಕದರ್ಶನರವದಿ
ರಾಣೇಬೆನ್ನೂರ09: ಇಲ್ಲಿನ ಮೃತ್ಯುಂಜಯ ನಗರದ ಚೆನ್ನೇಶ್ವರ ಮಠದಲ್ಲಿ ಇತ್ತೀಚಿಗೆ ಜಂಗಮ ವಟುಗಳ ಇಷ್ಟಲಿಂಗ ದೀಕ್ಷೆ ಮತ್ತು ಲಿಂಗಧಾರಣಾ ಧಾಮರ್ಿಕ ಕಾರ್ಯಕ್ರಮವು ನಡೆಯಿತು. ನೆಗಳೂರು ಹಿರೇಮಠದ ಶ್ರೀಗುರು ಶಾಂತ ಶಿವಯೋಗಿ ಶಿವಾಚಾರ್ಯರು 25 ಜಂಗಮ ವಟುಗಳಿಗೆ ಲಿಂಗದೀಕ್ಷಾ ಧಾರಣೆ ಮಾಡಿಸುವುದರ ಮೂಲಕ ಜಂಗಮ ದೀಕ್ಷೆಯನ್ನು ದಯಪಾಲಿಸಿದರು.
ಶಿವಮೊಗ್ಗದ ವೇ||. ವಿಧ್ಯಾಧರ ಶಾಸ್ತ್ರೀಗಳು ಮತ್ತು ಚೆನ್ನೇಶ್ವರ ಮಠದ ವೇ|| ಹಾಲಸಿದ್ದಯ್ಯ ಶಾಸ್ತ್ರೀಗಳು ಲಿಂಗಧಾರಣೆಗೆ ಧಾಮರ್ಿಕ ವಿದಿವಿಧಾನಗಳನ್ನು ಅನುಸರಿಸಿ ಕಾರ್ಯ ನೆರವೇರಿಸಿದರು.
ಈ ಸಂಧರ್ಭದಲ್ಲಿ ಕಾರ್ಯದಶರ್ಿ ಅ.ಸಿ.ಹಿರೇಮಠ, ಕಸ್ತೂರಿ ಪಾಟೀಲ, ವಿ.ವಿ.ಹರಪನಹಳ್ಳಿ ಸೇರಿದಂತೆ ಮತ್ತಿತರೆ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 