ಸಂಘಟನೆ ಮೂಲಕ ಸಾರ್ವಜನಿಕರಿಗೆ ಸರ್ಕಾರದ ಸೌಲಭ್ಯ ತಲುಪಿಸಿ ಧನಂಜಯ್ಯ
Dhananjayya delivers government facilities to the public through organization
ಕಂಪ್ಲಿ 28 : ತಾಲೂಕಿನ ಸುಗ್ಗೇನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಶ್ರೀ ರಾಮರಂಗಪುರ ಗ್ರಾಮದಲ್ಲಿ ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆಯ ಸಭೆ ನಡೆಯಿತು ಈ ಸಭೆಯಲ್ಲಿ ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರಾಗಿ ಧನಂಜಯ್ಯ ಅಧ್ಯಕ್ಷತೆ ವಹಿಸಿ ಮಾತನಾಡಿ ಸಂಘಟನೆ ಮೂಲಕ ಸಾರ್ವಜನಿಕರಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸಿ ಜೊತೆಗೆ ಸಂಘಟನೆ ಬಲ ಪಡಿಸಲು ಮುಂದಾಗಬೇಕು ಎಂದರು ಈಸಂದರ್ಭದಲ್ಲಿ ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ ಶ್ರೀರಾಮರಂಗಪುರದ ಗ್ರಾಮ ಘಟಕ ಅಧ್ಯಕ್ಷರಾಗಿ ಮೋಹನ್ ರಾಜ್ ಗೌರವ ಅಧ್ಯಕ್ಷರಾಗಿ ಸತ್ಯನಾರಾಯಣ ವೀರಾಂಜಿನೇಯಲು ಉಪಾಧ್ಯಕ್ಷರಾಗಿ ಶ್ರೀನಿವಾಸ ಎರೀ್ರಸ್ವಾಮಿ ಪ್ರಧಾನ ಕಾರ್ಯದರ್ಶಿಯಾಗಿ ಸಣ್ಣ ವೀರೇಶ ನೀಲಪ್ಪ ಪೇಂಟರ್ ಸಂಘಟನಾ ಕಾರ್ಯದರ್ಶಿಯಾಗಿ ನವೀನ್ಕುಮಾರ್ ಆಶೋಕ್ ಪವನ್ ಕುಮಾರ್ ಗಂಗಾಧರ್ ಗುರುಪ್ರಸಾದ್ ಸದಸ್ಯರಾದ ಶ್ರೀಕಾಂತ ಸುರೇಶ ಶಿವಶಂಕರ್ ತರುಣ್ ಬಸವ ಶಾಂತರಾಜ್ ರಂಗಸ್ವಾಮಿ ಗೋಪಿ ಅಶೋಕ್ ಮಂಜು ಶೇಕ್ಷಾವಲಿ ಓಓಳೇಶ ನಾಗರಾಜ ನಾಗೇಂದ್ರ ಉದಯಕುಮಾರ ರಾಜೇಂದ್ರ ಸೇರಿ ಅನೇಕರಿದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 