ಧರ್ಮಸ್ಥಳ: ಅತ್ಯಾಚಾರಿಗಳಿಗೆ ಕಠಿಣ ಕ್ರಮಕ್ಕೆ ಪ್ರತಿಭಟನೆ
Dharmasthala: Protest for strict action against rapists
ಧರ್ಮಸ್ಥಳ: ಅತ್ಯಾಚಾರಿಗಳಿಗೆ ಕಠಿಣ ಕ್ರಮಕ್ಕೆ ಪ್ರತಿಭಟನೆ
ಹೂವಿನಹಡಗಲಿ 01 : ಧರ್ಮಸ್ಥಳ ಸುತ್ತಮುತ್ತ ನಡೆದಿವೆ ಎನ್ನಲಾದ ಅತ್ಯಾಚಾರ, ಅನಾಚಾರ, ಕೊಲೆ, ದಬ್ಬಾಳಿಕೆ ಪ್ರಕರಣಗಳನ್ನು ಯಾವ ಪ್ರಭಾವಕ್ಕೂ ಒಳಗಾಗದೇ ಪಾರದರ್ಶಕ ತನಿಖೆ ನಡೆಸಿ, ತಪ್ಪಿತಸ್ಥರ ಮೇಲೆ ಕಾನೂನು ಕ್ರಮಜರುಗಿಸಬೇಕುಎಂದು ಎಐಟಿಯುಸಿ ಮತ್ತುಕರ್ನಾಟಕರಾಜ್ಯರೈತ ಸಂಘದ ಮುಖಂಡರು ಅಗ್ರಹಿಸಿದರು. ಪಟ್ಟಣದ ಲಾಲ್ ಬಹದ್ದೂರ್ ಶಾಸ್ತ್ರಿ ವೃತ್ತದಲ್ಲಿ ಸಂಘದ ಪದಾಧಿಕಾರಿಗಳು ನಡೆಸಿ, ಇತ್ತೀಚೆಗೆ ಪ್ರತಿಭಟನೆ ತಹಶೀಲ್ದಾರ್ ಜಿ. ಸಂತೋಷಕುಮಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.ಧರ್ಮಸ್ಥಳ ಸುತ್ತಮುತ್ತ ನಡೆದಿವೆ ಎನ್ನಲಾದಅಪರಾಧ ಪ್ರಕರಣಗಳನ್ನು ವಿಶೇಷ ತನಿಖಾತಂಡ ಪಾರದರ್ಶ-ಕವಾಗಿತನಿಖೆ ನಡೆಸಬೇಕುಎಂದು ಆಗ್ರಹಿಸಿದರು.ಸಂಘಟನೆಯ ಬಸವರಾಜ ಸಂಶಿ, ಜಂಗ್ಲಿಸಾಬ್, ರೈತ ಸಂಘದಅಧ್ಯಕ್ಷಎಚ್. ಸಿದ್ದಪ್ಪ, ಕಾರ್ಯದರ್ಶಿ ಎಂ.ಶಿವರಾಜ್, ಮಲ್ಲಿಕಾರ್ಜುನ,ಬಸವರಾಜ. ಫಕ್ಕೀರ್ಪ.ಸುಭಾನ್.ಬಾಲಗಂಗಾಧರಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 