ನಾಗರಾಳ ಗ್ರಾಮದ ಮಲ್ಲಮ್ಮ ದೇವಸ್ಥಾನಕ್ಕೆ ಎರಡು ಲಕ್ಷ ದೇಣಿಗೆ ನೀಡಿದ ಧರ್ಮಸ್ಥಳ ಸಂಘ
Dharmasthala Sangha donates Rs 2 lakh to Mallamma Temple in Nagarala village
ಮಹಾಲಿಂಗಪುರ 18: ಸಮೀಪದ ನಾಗರಾಳ ಗ್ರಾಮದ ಶ್ರೀ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು ಡಾ. ಡಿ ವಿರೇಂದ್ರ ಹೆಗ್ಗಡೆ ಪೂಜ್ಯರು ?2,00,000/- ದೇಣಿಗೆಯನ್ನು ದೇವಸ್ಥಾನದ ನಿರ್ಮಾಣಕ್ಕೆ ನೀಡಿದ್ದಾರೆ.ಆ ನಗದು ಮೊತ್ತದ ಡಿಡಿಯನ್ನು,ಜಿಲ್ಲಾ ನಿರ್ದೇಶಕ ಚೆನ್ನಕೇಶವ,ತಾಲೂಕಾ ಯೋಜನಾಧಿಕಾರಿಗಳಾದ ರಾಜು ಎಸ್ ಆಚಾರ್ಯ, ಶಿರೋಳ ವಲಯದ ಮೇಲ್ವೀಚಾರಕಿ ಚಂದ್ರಕಲಾ,ಸೇವಾ ಪ್ರತಿನಿಧಿ ಗೋವಿಂದಪ್ಪ ಗಿರವ್ವಗೋಳ,ಜನಜಾಗೃತಿ ವೇದಿಕೆಯ ಸದಸ್ಯ ಶ್ರೀಶೈಲಗೌಡ ಪಾಟೀಲ ಮತ್ತು ಊರಿನ ಗಣ್ಯರು,ಸಂಘದ ಸದಸ್ಯರ ಉಪಸ್ಥಿತಿಯಲ್ಲಿ ವಿತರಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರ ಧರ್ಮಸ್ಥಳ ಸಂಘದ ಅಧಿಕಾರಿಗಳಿಗೆ ಊರಿನ ಗಣ್ಯರು ಅಭಿನಂದಿಸಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 