ನಾಗರಾಳ ಗ್ರಾಮದ ಮಲ್ಲಮ್ಮ ದೇವಸ್ಥಾನಕ್ಕೆ ಎರಡು ಲಕ್ಷ ದೇಣಿಗೆ ನೀಡಿದ ಧರ್ಮಸ್ಥಳ ಸಂಘ
Dharmasthala Sangha donates Rs 2 lakh to Mallamma Temple in Nagarala village
ಮಹಾಲಿಂಗಪುರ 18: ಸಮೀಪದ ನಾಗರಾಳ ಗ್ರಾಮದ ಶ್ರೀ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು ಡಾ. ಡಿ ವಿರೇಂದ್ರ ಹೆಗ್ಗಡೆ ಪೂಜ್ಯರು ?2,00,000/- ದೇಣಿಗೆಯನ್ನು ದೇವಸ್ಥಾನದ ನಿರ್ಮಾಣಕ್ಕೆ ನೀಡಿದ್ದಾರೆ.ಆ ನಗದು ಮೊತ್ತದ ಡಿಡಿಯನ್ನು,ಜಿಲ್ಲಾ ನಿರ್ದೇಶಕ ಚೆನ್ನಕೇಶವ,ತಾಲೂಕಾ ಯೋಜನಾಧಿಕಾರಿಗಳಾದ ರಾಜು ಎಸ್ ಆಚಾರ್ಯ, ಶಿರೋಳ ವಲಯದ ಮೇಲ್ವೀಚಾರಕಿ ಚಂದ್ರಕಲಾ,ಸೇವಾ ಪ್ರತಿನಿಧಿ ಗೋವಿಂದಪ್ಪ ಗಿರವ್ವಗೋಳ,ಜನಜಾಗೃತಿ ವೇದಿಕೆಯ ಸದಸ್ಯ ಶ್ರೀಶೈಲಗೌಡ ಪಾಟೀಲ ಮತ್ತು ಊರಿನ ಗಣ್ಯರು,ಸಂಘದ ಸದಸ್ಯರ ಉಪಸ್ಥಿತಿಯಲ್ಲಿ ವಿತರಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರ ಧರ್ಮಸ್ಥಳ ಸಂಘದ ಅಧಿಕಾರಿಗಳಿಗೆ ಊರಿನ ಗಣ್ಯರು ಅಭಿನಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 