ಅಜಹರುದ್ದೀನ್ ರಿಸಿಪ್ಷನ್ ಕಾರ್ಯಕ್ರಮದಲ್ಲಿ ಗಣ್ಯರು ಭಾಗಿ
Dignitaries attend Azharuddin's reception
ಅಜಹರುದ್ದೀನ್ ರಿಸಿಪ್ಷನ್ ಕಾರ್ಯಕ್ರಮದಲ್ಲಿ ಗಣ್ಯರು ಭಾಗಿ
ಕೊಪ್ಪಳ 06: ಹಿರಿಯ ನಿವಾಸಿ ಸುಲ್ತಾನ್ ಮನುದ್ದೀನ್ಧಲಾಯತ್ರವರ ಸುಪುತ್ರ ಅಜಹರುದ್ದೀನ್ರವರ ಶುಭ ವಿವಾಹದ ನಿಮಿತ್ಯದ ವಲಿಮಾ ರಿಸಿಪ್ಷನ್ ಕಾರ್ಯಕ್ರಮ ಕೊಪ್ಪಳ ನಗರದ ಪಾರ್ಥ ಹೋಟೆಲ್ನಲ್ಲಿ ರವಿವಾರ ಮಧ್ಯಾಹ್ನಜರುಗಿತು.
ಈ ಸಂದರ್ಭದಲ್ಲಿ ಕೊಪ್ಪಳ ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಅಕ್ಬರ್ ಪಾಷಾ ಪಲ್ಟನ್, ಅಂಜುಮನ್ ಕಮಿಟಿ ಅಧ್ಯಕ್ಷ ಎಂಡಿ ಆಸಿಫ್ ಕರ್ಕಿಹಳ್ಳಿ, ಮಿಲ್ಲತ್ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆಯ ಕಾರ್ಯ ನಿರ್ವಾಹಕ ಸಂಚಾಲಕರಾದ ಸೈಯದ್ ಇಮಾಮ್ ಹುಸೇನ್ ಸಿಂದೋಗಿ ಮತ್ತು ಅಬ್ದುಲ್ ಅಜೀಜ್ ಮಾನ್ವಿಕರ್ ಸೇರಿದಂತೆ ಹಿರಿಯ ಪತ್ರಕರ್ತ ಎಂ ಸಾಧಿಕ್ ಅಲಿ ಹಾಗೂ ಸಂತೋಷ್ ಮಹೇಂದ್ರಕರ್ ಪಾಲ್ಗೊಂಡು ಶುಭ ಕೋರಿದರು.
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ 