ದಿಕ್ಷಾ ಭೋಧನಾ ಕಾರ್ಯಕ್ರಮ
Diksha education program
ದಿಕ್ಷಾ ಭೋಧನಾ ಕಾರ್ಯಕ್ರಮ
ಇಂದಿರಾ ಗಾಂಧಿ ಮುಕ್ತ ವಿಶ್ವವಿದ್ಯಾಲಯ ಅಧ್ಯಯನ ಕೇಂದ್ರ ಧಾರವಾಡ, ಜೆ. ಎಸ್. ಎಸ್ ಕಾಲೇಜದಲ್ಲಿ ನೂತನ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ದಿಕ್ಷಾ ಭೋಧನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಬಿಜಾಪೂರ ಪ್ರಾದೇಶಿಕ ಇಗ್ನೊ ಕಚೇರಿಯಿಂದ ಆಗಮಿಸಿದ ಸಹಾಯಕ ಪ್ರಾದೇಶಿಕ ನಿರ್ದೇಶಕರಾದ ಡಾ. ಬಿ. ಎನ್. ದೇವೇಂದ್ರರವರು ವಿದ್ಯಾರ್ಥಿಗಳಿಗೆ ಇಗ್ನೊದ ವಿವಿಧ ವಿಷಯಗಳ ಬಗ್ಗೆ ಅರಿವು ಮಾಡಿಕೊಟ್ಟರು ಮತ್ತು ಯಾವ ರೀತಿಯಾಗಿ ಭೋಧನೆ ಅಧ್ಯಯನ ನಡೆಸಬೇಕೆಂದು ತಿಳಿಸಿಕೊಟ್ಟರು. ವಿಶ್ವದ ಬೃಹತ ವಿಶ್ವವಿದ್ಯಾಲಯವಾದ ಅಧ್ಯಯನ ಸಾಮಗ್ರಿಗಳು ಗುಣಮಟ್ಟದ್ದಾಗಿರುತ್ತದೆ ಮತ್ತು ಸಾಂಪ್ರದಾಯಿಕ ಶಿಕ್ಷಣದ ಪದವಿ ಕೂಡ ಸಮಾನ ಸ್ಥಾನವನ್ನು ಇಗ್ನೊ ಪದವಿಗಳು ಹೊಂದಿವೆ.
ಧಾರವಾಡ ಅಧ್ಯಯನ ಕೇಂದ್ರದ ಸಂಶೋಧನಾಧಿಕಾರಿಯಾದ ಡಾ. ಸೂರಜ ಜೈನ್ ಸ್ವಾಗತಿಸಿದರು. ಧಾರವಾಡ ಅಧ್ಯಯನ ಕೇಂದ್ರದಲ್ಲಿ ದೊರಕುವ ಸೌಕರ್ಯಗಳ ಬಗ್ಗೆ ತಿಳಿಸಿಕೊಟ್ಟರು. ಕಾರ್ಯಕ್ರಮವನ್ನು ಡಾ. ರಾಜೇಶ ವಿ. ಚಿಟಗುಪ್ಪಿ ನಿರೂಪಿಸಿದರು, ವಿವೇಕ ಲಕಶ್ಮೇಶ್ವರ ವಂದಿಸಿದರು. ಶ್ರೀ. ಮಂಜುನಾಥ ಪೂಜಾರ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ 