ಕಡತ ವಿಲೇವಾರಿ ಚುರುಕುಗೊಳಿಸಲು ಜಿಲ್ಲಾಧಿಕಾರಿಗಳ ನಿರ್ದೇಶನ
ಗದಗ 30: ಪ್ರಧಾನ ಮಂತ್ರಿ ಕಿಸಾನ ಸಮ್ಮಾನ ಯೋಜನೆಯಡಿ ರೈತರ ನೊಂದಣಿ ಹಾಗೂ ಕಂದಾಯ ಸಚಿವರ ಕಡತ ವಿಲೇವಾರಿ ಸಪ್ತಾಹ ಕುರಿತಂತೆ ಗದಗ ತಹಶೀಲ್ದಾರ ಕಛೇರಿಗೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರಿಂದು (ದಿ.30) ಭೇಟಿ ನೀಡಿ ಪರಿಶೀಲಿಸಿದರು. ರೈತರ ಸಮ್ಮಾನ ಯೋಜನೆಯಡಿ ಅಜರ್ಿ ಸಲ್ಲಿಸಿರುವ ಅರ್ಹ ರೈತರ ಮಾಹಿತಿಯನ್ನು ಅಪಲೋಡ ಮಾಡುವ ಪ್ರಕ್ರಿಯೆ ಚುರುಕುಗೊಳಿಸಲು ಹಾಗೂ ರಾಜ್ಯದ ಕಂದಾಯ ಸಚಿವರು ನಿದೇರ್ಶನ ನೀಡಿರುವ ರೀತ್ಯ ಕಡತ ವಿಲೇವಾರಿ ಕ್ರಮ ಜರುಗಿಸಿ ನಿಯಮಿತವಾಗಿ ವರದಿಯನ್ನು ಸಲ್ಲಿಸಲು ಜಿಲ್ಲಾಧಿಕಾರಿಗಳು ಸೂಚಿಸಿದರು.
ಗದಗ ತಹಶೀಲ್ದಾರ ಶ್ರೀನಿವಾಸಮೂತರ್ಿ ಕುಲಕಣರ್ಿ, ಕಂದಾಯ ನೀರಿಕ್ಷಕ ಬಿ.ಎಸ್.ಕಣ್ಣೂರ, ಗ್ರಾಮ ಲೆಕ್ಕಾಧಿಕಾರಿಗಳು, ತಹಶೀಲ್ದಾರ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 