ಕಡತ ವಿಲೇವಾರಿ ಚುರುಕುಗೊಳಿಸಲು ಜಿಲ್ಲಾಧಿಕಾರಿಗಳ ನಿರ್ದೇಶನ
ಗದಗ 30: ಪ್ರಧಾನ ಮಂತ್ರಿ ಕಿಸಾನ ಸಮ್ಮಾನ ಯೋಜನೆಯಡಿ ರೈತರ ನೊಂದಣಿ ಹಾಗೂ ಕಂದಾಯ ಸಚಿವರ ಕಡತ ವಿಲೇವಾರಿ ಸಪ್ತಾಹ ಕುರಿತಂತೆ ಗದಗ ತಹಶೀಲ್ದಾರ ಕಛೇರಿಗೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರಿಂದು (ದಿ.30) ಭೇಟಿ ನೀಡಿ ಪರಿಶೀಲಿಸಿದರು. ರೈತರ ಸಮ್ಮಾನ ಯೋಜನೆಯಡಿ ಅಜರ್ಿ ಸಲ್ಲಿಸಿರುವ ಅರ್ಹ ರೈತರ ಮಾಹಿತಿಯನ್ನು ಅಪಲೋಡ ಮಾಡುವ ಪ್ರಕ್ರಿಯೆ ಚುರುಕುಗೊಳಿಸಲು ಹಾಗೂ ರಾಜ್ಯದ ಕಂದಾಯ ಸಚಿವರು ನಿದೇರ್ಶನ ನೀಡಿರುವ ರೀತ್ಯ ಕಡತ ವಿಲೇವಾರಿ ಕ್ರಮ ಜರುಗಿಸಿ ನಿಯಮಿತವಾಗಿ ವರದಿಯನ್ನು ಸಲ್ಲಿಸಲು ಜಿಲ್ಲಾಧಿಕಾರಿಗಳು ಸೂಚಿಸಿದರು.
ಗದಗ ತಹಶೀಲ್ದಾರ ಶ್ರೀನಿವಾಸಮೂತರ್ಿ ಕುಲಕಣರ್ಿ, ಕಂದಾಯ ನೀರಿಕ್ಷಕ ಬಿ.ಎಸ್.ಕಣ್ಣೂರ, ಗ್ರಾಮ ಲೆಕ್ಕಾಧಿಕಾರಿಗಳು, ತಹಶೀಲ್ದಾರ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 