ನಿರಾಶಾದಾಯಕ ಬಜೆಟ್: ಡಾ.ಪ್ರಭಾಕರ ಕೋರೆ
Disappointing budget: Dr. Prabhakar Kore
ನಿರಾಶಾದಾಯಕ ಬಜೆಟ್: ಡಾ.ಪ್ರಭಾಕರ ಕೋರೆ
ಬೆಳಗಾವಿ 07: ಕಳೆದ ಎರಡು ವರ್ಷಗಳಿಂದ ರಾಜ್ಯದ ಜನತೆಯನ್ನು ದಾರಿತಪ್ಪಿಸುತ್ತಿರುವ ಸರ್ಕಾರವು ಆರ್ಥಿಕ ಹೊರೆಯನ್ನು ಹೆಚ್ಚಿಸಿದೆ ವಿನಃ ಯಾವುದೇ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ರೂಪಿಸಿಲ್ಲ. ಇದೊಂದು ಕಾಟಾಚಾರದ ಬಜೆಟ್. ಜನತೆಯ ಕಣ್ಣಿಗೆ ಮಣ್ಣೆರೆಚುವ ಬಜೆಟ್. ನೀರಾವರಿ, ಶಿಕ್ಷಣ, ಆರೋಗ್ಯ, ಕೃಷಿ ಕ್ಷೇತ್ರಗಳನ್ನು ಗೌಣಗೊಳಿಸಿದೆ. ಕೃಷ್ಣಾ ಮೆಲ್ದಂಡೆ ಯೋಜನೆಗಳನ್ನು ನಿರ್ಲಕ್ಷಿಸಲಾಗಿದೆ.
ಜನತೆಯ ಹಣವನ್ನು ದೋಚಿ ತನ್ನ ಯೋಜನೆಗಳನ್ನು ಪೂರೈಸುವ ಭರಾಟೆಯಲ್ಲಿರುವ ಕಾಂಗ್ರೇಸ್ ಸರಕಾರ ಕೇವಲ ತೋರಿಕೆ ಬಜೆಟ್ ನೀಡಿದೆ. ಇದರಲ್ಲಿ ಯಾವುದು ವಾಸ್ತವವಿಲ್ಲ ಎಂದು ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ
48 ಗಂಟೆಯಲ್ಲಿ ಮನೆಗಳ್ಳರಿಬ್ಬರ ಬಂಧನ : 21,02 ಲಕ್ಷ ಮೌಲ್ಯದ 154.6 ಗ್ರಾಂ ಚಿನ್ನಾಭರಣ ವಶಕ್ಕೆ 