ನಿರಾಸೆದಾಯಕ ಬಜೆಟ್ : ಪಾಟೀಲ
Disappointing budget: Patil
ಶಿಗ್ಗಾವಿ 02 : ಕೇಂದ್ರ ಸರ್ಕಾರದ ಬಜೆಟನ್ನು ಹಣಕಾಸು ಸಚಿವೆ ನಿರ್ಮಲ ಸೀತಾರಾಮ ಅವರು ಮಂಡಿಸಿದ್ದು ಅದರಲ್ಲಿ ಯಾವುದೇ ಜನಪರವಾದಂತ ಅಂಶಗಳು ಇಲ್ಲ ಬಜೆಟ್ ದಿನವೇ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಹೆಚ್ಚಾಗಿದ್ದು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ ಯಾವುದೇ ಉತ್ತೇಜನ ಕರವಾದಂತ ಯೋಜನೆಗಳಿಲ್ಲ ಬಡವರ ಪರವಾಗಿ ಅಂತ ಯೋಜನೆಗಳು ಇಲ್ಲ ಬರೀ ಸಣ್ಣಪುಟ್ಟ ಏರಿಳಿತ ಮಾಡಿದ್ದನ್ನು ಬಿಟ್ಟರೆ ಯಾವುದೇ ರೀತಿ ಜನಸಾಮಾನ್ಯರಿಗೆ ಅನುಕೂಲವಾಗುವಂತ ಅಂಶಗಳು ಕಂಡು ಬಂದಿಲ್ಲ ಇದೊಂದು ನಿರಾಸೆದಾಯಕವಾದ ಬಜೆಟ್ ಎಂದು ಬೆಂಗಳೂರ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಸಮಿತಿ ಕೋ ಅಡಿನೇಟರ್ ಗುರುನಗೌಡ ಎಸ್ ಪಾಟೀಲ್ ಹೇಳಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 