ನಿರಾಸೆದಾಯಕ ಬಜೆಟ್ : ಪಾಟೀಲ
Disappointing budget: Patil
ಶಿಗ್ಗಾವಿ 02 : ಕೇಂದ್ರ ಸರ್ಕಾರದ ಬಜೆಟನ್ನು ಹಣಕಾಸು ಸಚಿವೆ ನಿರ್ಮಲ ಸೀತಾರಾಮ ಅವರು ಮಂಡಿಸಿದ್ದು ಅದರಲ್ಲಿ ಯಾವುದೇ ಜನಪರವಾದಂತ ಅಂಶಗಳು ಇಲ್ಲ ಬಜೆಟ್ ದಿನವೇ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಹೆಚ್ಚಾಗಿದ್ದು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ ಯಾವುದೇ ಉತ್ತೇಜನ ಕರವಾದಂತ ಯೋಜನೆಗಳಿಲ್ಲ ಬಡವರ ಪರವಾಗಿ ಅಂತ ಯೋಜನೆಗಳು ಇಲ್ಲ ಬರೀ ಸಣ್ಣಪುಟ್ಟ ಏರಿಳಿತ ಮಾಡಿದ್ದನ್ನು ಬಿಟ್ಟರೆ ಯಾವುದೇ ರೀತಿ ಜನಸಾಮಾನ್ಯರಿಗೆ ಅನುಕೂಲವಾಗುವಂತ ಅಂಶಗಳು ಕಂಡು ಬಂದಿಲ್ಲ ಇದೊಂದು ನಿರಾಸೆದಾಯಕವಾದ ಬಜೆಟ್ ಎಂದು ಬೆಂಗಳೂರ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಸಮಿತಿ ಕೋ ಅಡಿನೇಟರ್ ಗುರುನಗೌಡ ಎಸ್ ಪಾಟೀಲ್ ಹೇಳಿದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 