ಮಾಶಾಸನ ಸದಸ್ಯರಿಗೆ ವಾತ್ಸಲ್ಯ ಕಿಟ್ ವಿತರಣೆ
Distribution of Vatsalya Kit to the members of Mashasa
ಮಾಶಾಸನ ಸದಸ್ಯರಿಗೆ ವಾತ್ಸಲ್ಯ ಕಿಟ್ ವಿತರಣೆ
ಗದಗ 16 : ತಾಲೂಕಿನ ಹರ್ತಿ ವಲಯದ ಮಲ್ಲಸಮುದ್ರ ಕಾರ್ಯಕ್ಷೇತ್ರದ ಮಾಶಾಸನ ಸದಸ್ಯರಾದ ಪಾರ್ವತೆವ್ವ ಮದ್ಯೋರ ಅವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ನಿರ್ಗತಿಕರಿಗೆ ನೀಡಲಾಗುವದ ವಾತ್ಸಲ್ಯ ಕಿಟ್ ವಿತರಿಸಲಾಯಿತು.
ಯಾರು ಇಲ್ಲದಿದ್ದರೂ ನಾವು ನಿಮ್ಮ ಜೊತೆ ಇರುತ್ತೆವೆಂದು ಹೇಮಾವತಿ ಆಮ್ಮನವರು ಮಾತೃ ಹೃದಯದಿಂದ ಮೂಡಿ ಬಂದ ಕಾರ್ಯಕ್ರಮವೇ ವಾತ್ಸಲ್ಯ ಕಾರ್ಯಕ್ರಮ. ಈ ಕಾರ್ಯಕ್ರಮದಲ್ಲಿ ಪಾತ್ರೆಗಳು, ಬಟ್ಟೆಗಳು ಹಾಗೂ ಹೊದಿಕೆಗಳನ್ನು ವಿತರಣೆಯನ್ನು ತಾಲೂಕಿನ ಯೋಜನಾಧಿಕಾರಿಗಳಾದ ಸುರೇಂದ್ರ ನಾಯ್ಕ ರವರು ವಿತರಣೆ ಮಾಡಿದರು.
ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ ಸದಸ್ಯ ಬಸವರಾಜ ಪೂಜಾರಿ, ಒಕ್ಕೂಟದ ಅಧ್ಯಕ್ಷೆ ಗಂಗಮ್ಮ ಬಸಾಪುರ ಹಾಗೂ ಸಂಘದ ಸದಸ್ಯರು, ಜ್ಞಾನವಿಕಾಸ ಸಮನ್ವಯಾಧಿಕಾರಿ ಗಂಗಮ್ಮ, ಮೇಲ್ವಿಚಾರಕಾರದ ಶಾಂತಮೂರ್ತಿ ಮತ್ತು ಸೇವಾಪ್ರತಿನಿಧಿಯಾದ ಗೀತಾ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 